• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕೇರಳದಲ್ಲಿ ಲವ್ ಜಿಹಾದ್ ಹೆಡೆಮುರಿಕಟ್ಟಲು ಎನ್ಐಎ ಸಜ್ಜು, 32  ಪ್ರಕರಣ ಪರಿಶೀಲನೆ

TNN Correspondent Posted On October 1, 2017
0


0
Shares
  • Share On Facebook
  • Tweet It

ತಿರುವನಂತಪುರ: ಇತ್ತೀಚೆಗೆ ಅಖಿಲಾ ಅಶೋಕನ್ ಎಂಬ ಯುವತಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡ ವಿಚಾರ ದೇಶಾದ್ಯಂತ ಸುದ್ದಿಯಾಯಿತು. ಅಲ್ಲದೆ ಈ ಮದುವೆಯೇ ಅನೂರ್ಜಿತ, ಇದು ಲವ್ ಜಿಹಾದ್ ನಿಂದ ಕೂಡಿದೆ, ಹಾಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಜಿಹಾದ್ ಕುರಿತು ತನಿಖೆ ನಡೆಸಬೇಕು ಎಂದು ಸೂಚಿಸಿತು.

ಅಖಿಲಾ ಅಶೋಕನ್ ಪ್ರಕರಣದಲ್ಲಿ ಅಖಿಲಾ ತಂದೆಯೇ ಇದು ಜಿಹಾದ್ ಸಂಕೇತ, ಮದುವೆ ಅನೂರ್ಜಿತಗೊಳಿಸಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು ಎಂದರೆ ಕೇರಳದಲ್ಲಿ ಜಿಹಾದ್ ಎಷ್ಟರಮಟ್ಟಿಗೆ ವ್ಯಾಪಿಸಿರಬಹುದು ಯೋಚಿಸಿ?

ಈಗ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಎನ್ಐಎ ಲವ್ ಜಿಹಾದ್ ವಿರುದ್ಧ ಸಮರ ಸಾರಿದ್ದು, ಸುಮಾರು 32 ಜಿಹಾದಿ ಪ್ರಕರಣಗಳನ್ನು ಗುರುತಿಸಿ, ಅವುಗಳ ವಿರುದ್ಧ ತನಿಖೆ ನಡೆಸುತ್ತಿದೆ.

ಎನ್ಐಎ ಪ್ರಕಾರ ಕೇರಳದಲ್ಲಿ ಪ್ರಸ್ತುತ ಸುಮಾರು 92 ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಅವುಗಳಲ್ಲಿ ಸೂಕ್ಷ್ಮ ಪ್ರಕರಣಗಳನ್ನು ಗುರುತಿಸಿ 32 ಪ್ರಕರಣಗಳ ವಿರುದ್ಧ ತನಿಖೆ ಮಾಡಲಾಗುತ್ತಿದೆ. ಇಂಥ ಪ್ರಕರಣಗಳಲ್ಲಿ ಪೋಷಕರ ದೂರಿಗೆ ಹೆಚ್ಚಿನ ಪ್ರಾಧಾನ್ಯ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ ಜಿಹಾದ್ ಯಾರ ಹಿಡಿತದಲ್ಲಿದೆ, ಬೆಂಬಲ ಇದೆ ಸೇರಿ ಹಲವು ಅಂಶಗಳ ಆಧಾರಿತವಾಗಿ ಜಿಹಾದ್ ಜಾಲವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಶನಿವಾರವಷ್ಟೇ ಕೇರಳದಲ್ಲಿ ಜಿಹಾದ್ ಜಾಸ್ತಿಯಾಗುತ್ತಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search