• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

300 ದಲಿತರ ಮತಾಂತರ, ಹಿಂದಿದೆಯೇ ಬೌದ್ಧ ಧರ್ಮ ಗುರುಗಳ ಹುನ್ನಾರ?

TNN Correspondent Posted On October 1, 2017
0


0
Shares
  • Share On Facebook
  • Tweet It

ಇಷ್ಟು ದಿನ ಕ್ರಿಶ್ಚಿಯನ್ನರು ದಲಿತರಿಗೆ ಹಣ, ಐಷಾರಾಮಿ ಜೀವನದ ಮೂಲಕ ಮತಾಂತರ ಮಾಡುತ್ತಿದ್ದ ಪ್ರಕರಣಗಳನ್ನು ಕೇಳುತ್ತಿದ್ದೆವು. ಮುಸ್ಲಿಂ ಮೂಲಭೂತವಾದಿಗಳು ಬಡ ಹಿಂದೂ ಹುಡುಗಿಯರ ಹಿಂದೆ ಮುಸ್ಲಿಂ ಯುವಕರನ್ನು ಬಿಟ್ಟು ಪ್ರೀತಿಯ ಹೆಸರಲ್ಲಿ ಇಸ್ಲಾಂಗೆ ಮತಾಂತರಗೊಳಿಸುತ್ತಿರುವುದನ್ನು ನೋಡಿದ್ದೇವೆ, ಕೇಳಿದ್ದೇವೆ.

ಆದರೆ ಬೌದ್ಧ ಧರ್ಮೀಯರೂ ಇದೇ ತಂತ್ರ ಬಳಸುತ್ತಿದ್ದಾರೆಯೇ? ಅಂಬೇಡ್ಕರ್, ಅಶೋಕ ಮಹಾರಾಜನ ಹೆಸರಲ್ಲಿ ದಲಿತರಿಗೆ ಗಾಳ ಹಾಕುತ್ತಿದ್ದಾರೆಯೇ? ಎಂಬ ಪ್ರಶ್ನೆಗಳು ಕಾಡುತ್ತಿವೆ.

ಹೀಗೆ ಪ್ರಶ್ನೆಗಳು ಉದ್ಭವಿಸಲು ಸಹ ಕಾರಣಗಳಿವೆ?

ಅಶೋಕ ವಿಜಯ ದಶಮಿ ಹಿನ್ನೆಲೆಯಲ್ಲಿ ಗುಜರಾತಿನ ಅಹಮದಾಬಾದ್ ಹಾಗೂ ವಡೋದರಾದಲ್ಲಿ 300ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದಾರೆ. ಇದರಲ್ಲಿ 50 ಮಹಿಳೆಯರು ಸೇರಿ 200 ದಲಿತರು ಅಹಮದಾಬಾದ್ ಹಾಗೂ 100 ದಲಿತರು ವಡೋದರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರಗೊಂಡಿದ್ದಾರೆ.

ಶಾಂತಿಯುತವಾಗಿಯೇ ಮತಾಂತರ ಪ್ರಕ್ರಿಯೆ ನಡೆದಿದೆ ಎಂದು ಕಾರ್ಯಕ್ರಮ ಆಯೋಜಕರಾದ ಗುಜರಾತ್ ಬುದ್ಧಿಸ್ಟ್ ಅಕಾಡೆಮಿಯವರು ತಿಳಿಸಿದ್ದಾರೆ. ವಡೋದರಾದ ಎಲ್ಲ ದಲಿತರು ಸ್ವಯಂ ಪ್ರೇರಿತರಾಗಿಯೇ ಮತಾಂತರವಾಗಿದ್ದಾರೆ ಎಂದೂ ಹೇಳಿದ್ದಾರೆ.

ಆದರೆ, ಸ್ವಯಂ ಪ್ರೇರಿತರಾಗಿ ಮತಾಂತರವಾಗುವುದಾದರೆ ಎಲ್ಲರೂ ದಲಿತರೇ ಏಕೆ ಆಗಬೇಕು? ಅವರಿಗೆ ಅಶೋಕ ಬಂದು ಕನಸಿನಲ್ಲಿ ಮತಾಂತರ ಆಗಿ ಎಂದು ಹೇಳಿದ್ದನೇ? ಬುದ್ಧಿಸ್ಟ್ ಅಕಾಡೆಮಿಯವರು ಕಾರ್ಯಕ್ರಮ ಆಯೋಜಿಸಿ ಮತಾಂತರಗೊಳಿಸಿ ಎಂದು ಅವರ ಕಿವಿಯಲ್ಲಿ ಹೇಳಿದ್ದನೇ? ಬೇರೆ ಜಾತಿ, ಧರ್ಮದವರು ಒಬ್ಬರೂ ಏಕೆ ಸ್ವಯಂ ಪ್ರೇರಿತರಾಗಿ ಮತಾಂತರವಾಗಲಿಲ್ಲ? ಅಹಿಂಸಾ ಮಾರ್ಗದಲ್ಲಿ ನಡೆಯಿತು ಎಂದ ಮಾತ್ರಕ್ಕೆ ಮತಾಂತರದ ಹಿಂದೆ ಯಾವುದೇ ಹುನ್ನಾರ ಎಲ್ಲ ಎಂದು ನಂಬಲಾಗುತ್ತದೆಯೇ?

ದಲಿತರು ಹೇಗೆ ಬಡವರು ಎಂಬ ಕಾರಣಕ್ಕಾಗಿ ಕ್ರಿಶ್ಚಿಯನ್ನರು ಆಮಿಷದ ಮತಾಂತರ ಮಾಡಿದ ಹಾಗೆ, ಈ ಬೌದ್ಧ ಧರ್ಮಿಯರು ಸಹ ಅಂಬೇಡ್ಕರ್, ಅಶೋಕ ಹೆಸರಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ.

-ಸಂಜೀವ್ ಭಟ್, ಕುಶಾಲನಗರ

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search