• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

300 ದಲಿತರ ಮತಾಂತರ, ಹಿಂದಿದೆಯೇ ಬೌದ್ಧ ಧರ್ಮ ಗುರುಗಳ ಹುನ್ನಾರ?

TNN Correspondent Posted On October 1, 2017
0


0
Shares
  • Share On Facebook
  • Tweet It

ಇಷ್ಟು ದಿನ ಕ್ರಿಶ್ಚಿಯನ್ನರು ದಲಿತರಿಗೆ ಹಣ, ಐಷಾರಾಮಿ ಜೀವನದ ಮೂಲಕ ಮತಾಂತರ ಮಾಡುತ್ತಿದ್ದ ಪ್ರಕರಣಗಳನ್ನು ಕೇಳುತ್ತಿದ್ದೆವು. ಮುಸ್ಲಿಂ ಮೂಲಭೂತವಾದಿಗಳು ಬಡ ಹಿಂದೂ ಹುಡುಗಿಯರ ಹಿಂದೆ ಮುಸ್ಲಿಂ ಯುವಕರನ್ನು ಬಿಟ್ಟು ಪ್ರೀತಿಯ ಹೆಸರಲ್ಲಿ ಇಸ್ಲಾಂಗೆ ಮತಾಂತರಗೊಳಿಸುತ್ತಿರುವುದನ್ನು ನೋಡಿದ್ದೇವೆ, ಕೇಳಿದ್ದೇವೆ.

ಆದರೆ ಬೌದ್ಧ ಧರ್ಮೀಯರೂ ಇದೇ ತಂತ್ರ ಬಳಸುತ್ತಿದ್ದಾರೆಯೇ? ಅಂಬೇಡ್ಕರ್, ಅಶೋಕ ಮಹಾರಾಜನ ಹೆಸರಲ್ಲಿ ದಲಿತರಿಗೆ ಗಾಳ ಹಾಕುತ್ತಿದ್ದಾರೆಯೇ? ಎಂಬ ಪ್ರಶ್ನೆಗಳು ಕಾಡುತ್ತಿವೆ.

ಹೀಗೆ ಪ್ರಶ್ನೆಗಳು ಉದ್ಭವಿಸಲು ಸಹ ಕಾರಣಗಳಿವೆ?

ಅಶೋಕ ವಿಜಯ ದಶಮಿ ಹಿನ್ನೆಲೆಯಲ್ಲಿ ಗುಜರಾತಿನ ಅಹಮದಾಬಾದ್ ಹಾಗೂ ವಡೋದರಾದಲ್ಲಿ 300ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದಾರೆ. ಇದರಲ್ಲಿ 50 ಮಹಿಳೆಯರು ಸೇರಿ 200 ದಲಿತರು ಅಹಮದಾಬಾದ್ ಹಾಗೂ 100 ದಲಿತರು ವಡೋದರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರಗೊಂಡಿದ್ದಾರೆ.

ಶಾಂತಿಯುತವಾಗಿಯೇ ಮತಾಂತರ ಪ್ರಕ್ರಿಯೆ ನಡೆದಿದೆ ಎಂದು ಕಾರ್ಯಕ್ರಮ ಆಯೋಜಕರಾದ ಗುಜರಾತ್ ಬುದ್ಧಿಸ್ಟ್ ಅಕಾಡೆಮಿಯವರು ತಿಳಿಸಿದ್ದಾರೆ. ವಡೋದರಾದ ಎಲ್ಲ ದಲಿತರು ಸ್ವಯಂ ಪ್ರೇರಿತರಾಗಿಯೇ ಮತಾಂತರವಾಗಿದ್ದಾರೆ ಎಂದೂ ಹೇಳಿದ್ದಾರೆ.

ಆದರೆ, ಸ್ವಯಂ ಪ್ರೇರಿತರಾಗಿ ಮತಾಂತರವಾಗುವುದಾದರೆ ಎಲ್ಲರೂ ದಲಿತರೇ ಏಕೆ ಆಗಬೇಕು? ಅವರಿಗೆ ಅಶೋಕ ಬಂದು ಕನಸಿನಲ್ಲಿ ಮತಾಂತರ ಆಗಿ ಎಂದು ಹೇಳಿದ್ದನೇ? ಬುದ್ಧಿಸ್ಟ್ ಅಕಾಡೆಮಿಯವರು ಕಾರ್ಯಕ್ರಮ ಆಯೋಜಿಸಿ ಮತಾಂತರಗೊಳಿಸಿ ಎಂದು ಅವರ ಕಿವಿಯಲ್ಲಿ ಹೇಳಿದ್ದನೇ? ಬೇರೆ ಜಾತಿ, ಧರ್ಮದವರು ಒಬ್ಬರೂ ಏಕೆ ಸ್ವಯಂ ಪ್ರೇರಿತರಾಗಿ ಮತಾಂತರವಾಗಲಿಲ್ಲ? ಅಹಿಂಸಾ ಮಾರ್ಗದಲ್ಲಿ ನಡೆಯಿತು ಎಂದ ಮಾತ್ರಕ್ಕೆ ಮತಾಂತರದ ಹಿಂದೆ ಯಾವುದೇ ಹುನ್ನಾರ ಎಲ್ಲ ಎಂದು ನಂಬಲಾಗುತ್ತದೆಯೇ?

ದಲಿತರು ಹೇಗೆ ಬಡವರು ಎಂಬ ಕಾರಣಕ್ಕಾಗಿ ಕ್ರಿಶ್ಚಿಯನ್ನರು ಆಮಿಷದ ಮತಾಂತರ ಮಾಡಿದ ಹಾಗೆ, ಈ ಬೌದ್ಧ ಧರ್ಮಿಯರು ಸಹ ಅಂಬೇಡ್ಕರ್, ಅಶೋಕ ಹೆಸರಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ.

-ಸಂಜೀವ್ ಭಟ್, ಕುಶಾಲನಗರ

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search