• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

300 ದಲಿತರ ಮತಾಂತರ, ಹಿಂದಿದೆಯೇ ಬೌದ್ಧ ಧರ್ಮ ಗುರುಗಳ ಹುನ್ನಾರ?

TNN Correspondent Posted On October 1, 2017
0


0
Shares
  • Share On Facebook
  • Tweet It

ಇಷ್ಟು ದಿನ ಕ್ರಿಶ್ಚಿಯನ್ನರು ದಲಿತರಿಗೆ ಹಣ, ಐಷಾರಾಮಿ ಜೀವನದ ಮೂಲಕ ಮತಾಂತರ ಮಾಡುತ್ತಿದ್ದ ಪ್ರಕರಣಗಳನ್ನು ಕೇಳುತ್ತಿದ್ದೆವು. ಮುಸ್ಲಿಂ ಮೂಲಭೂತವಾದಿಗಳು ಬಡ ಹಿಂದೂ ಹುಡುಗಿಯರ ಹಿಂದೆ ಮುಸ್ಲಿಂ ಯುವಕರನ್ನು ಬಿಟ್ಟು ಪ್ರೀತಿಯ ಹೆಸರಲ್ಲಿ ಇಸ್ಲಾಂಗೆ ಮತಾಂತರಗೊಳಿಸುತ್ತಿರುವುದನ್ನು ನೋಡಿದ್ದೇವೆ, ಕೇಳಿದ್ದೇವೆ.

ಆದರೆ ಬೌದ್ಧ ಧರ್ಮೀಯರೂ ಇದೇ ತಂತ್ರ ಬಳಸುತ್ತಿದ್ದಾರೆಯೇ? ಅಂಬೇಡ್ಕರ್, ಅಶೋಕ ಮಹಾರಾಜನ ಹೆಸರಲ್ಲಿ ದಲಿತರಿಗೆ ಗಾಳ ಹಾಕುತ್ತಿದ್ದಾರೆಯೇ? ಎಂಬ ಪ್ರಶ್ನೆಗಳು ಕಾಡುತ್ತಿವೆ.

ಹೀಗೆ ಪ್ರಶ್ನೆಗಳು ಉದ್ಭವಿಸಲು ಸಹ ಕಾರಣಗಳಿವೆ?

ಅಶೋಕ ವಿಜಯ ದಶಮಿ ಹಿನ್ನೆಲೆಯಲ್ಲಿ ಗುಜರಾತಿನ ಅಹಮದಾಬಾದ್ ಹಾಗೂ ವಡೋದರಾದಲ್ಲಿ 300ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದಾರೆ. ಇದರಲ್ಲಿ 50 ಮಹಿಳೆಯರು ಸೇರಿ 200 ದಲಿತರು ಅಹಮದಾಬಾದ್ ಹಾಗೂ 100 ದಲಿತರು ವಡೋದರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರಗೊಂಡಿದ್ದಾರೆ.

ಶಾಂತಿಯುತವಾಗಿಯೇ ಮತಾಂತರ ಪ್ರಕ್ರಿಯೆ ನಡೆದಿದೆ ಎಂದು ಕಾರ್ಯಕ್ರಮ ಆಯೋಜಕರಾದ ಗುಜರಾತ್ ಬುದ್ಧಿಸ್ಟ್ ಅಕಾಡೆಮಿಯವರು ತಿಳಿಸಿದ್ದಾರೆ. ವಡೋದರಾದ ಎಲ್ಲ ದಲಿತರು ಸ್ವಯಂ ಪ್ರೇರಿತರಾಗಿಯೇ ಮತಾಂತರವಾಗಿದ್ದಾರೆ ಎಂದೂ ಹೇಳಿದ್ದಾರೆ.

ಆದರೆ, ಸ್ವಯಂ ಪ್ರೇರಿತರಾಗಿ ಮತಾಂತರವಾಗುವುದಾದರೆ ಎಲ್ಲರೂ ದಲಿತರೇ ಏಕೆ ಆಗಬೇಕು? ಅವರಿಗೆ ಅಶೋಕ ಬಂದು ಕನಸಿನಲ್ಲಿ ಮತಾಂತರ ಆಗಿ ಎಂದು ಹೇಳಿದ್ದನೇ? ಬುದ್ಧಿಸ್ಟ್ ಅಕಾಡೆಮಿಯವರು ಕಾರ್ಯಕ್ರಮ ಆಯೋಜಿಸಿ ಮತಾಂತರಗೊಳಿಸಿ ಎಂದು ಅವರ ಕಿವಿಯಲ್ಲಿ ಹೇಳಿದ್ದನೇ? ಬೇರೆ ಜಾತಿ, ಧರ್ಮದವರು ಒಬ್ಬರೂ ಏಕೆ ಸ್ವಯಂ ಪ್ರೇರಿತರಾಗಿ ಮತಾಂತರವಾಗಲಿಲ್ಲ? ಅಹಿಂಸಾ ಮಾರ್ಗದಲ್ಲಿ ನಡೆಯಿತು ಎಂದ ಮಾತ್ರಕ್ಕೆ ಮತಾಂತರದ ಹಿಂದೆ ಯಾವುದೇ ಹುನ್ನಾರ ಎಲ್ಲ ಎಂದು ನಂಬಲಾಗುತ್ತದೆಯೇ?

ದಲಿತರು ಹೇಗೆ ಬಡವರು ಎಂಬ ಕಾರಣಕ್ಕಾಗಿ ಕ್ರಿಶ್ಚಿಯನ್ನರು ಆಮಿಷದ ಮತಾಂತರ ಮಾಡಿದ ಹಾಗೆ, ಈ ಬೌದ್ಧ ಧರ್ಮಿಯರು ಸಹ ಅಂಬೇಡ್ಕರ್, ಅಶೋಕ ಹೆಸರಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ.

-ಸಂಜೀವ್ ಭಟ್, ಕುಶಾಲನಗರ

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search