• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಡೋಕ್ಲಾಂ ಗಡಿ ಬಿಕ್ಕಟ್ಟು ಬಳಿಕ ಮತ್ತೆ ಭಾರತದೊಂದಿಗೆ ಸ್ನೇಹ ಬೆಸೆಯಲು ಚೀನಾ ಇಂಗಿತ

TNN Correspondent Posted On October 1, 2017
0


0
Shares
  • Share On Facebook
  • Tweet It

ದೆಹಲಿ: ಸಿಕ್ಕಿಂನ ಡೊಕ್ಲಾಂ ಗಡಿಯಲ್ಲಿ 73 ದಿನ ಸೇನೆ ನಿಯೋಜಿಸಿ ಉಪಟಳ ಮಾಡಿದ್ದ ಚೀನಾಗೆ ಈಗ ಬುದ್ಧಿ ಬಂದಿದ್ದು, ಭಾರತದೊಂದಿಗೆ ಮತ್ತೆ ಹೊಸ ಅಧ್ಯಾಯದ ರೂಪದಲ್ಲಿ ಸ್ನೇಹ ಹಸ್ತ ಚಾಚಿದೆ.

ಭಾರತದಲ್ಲಿರುವ ಚೀನಾ ರಾಯಭಾರಿ ಲುವೋ ಜಾವೋಹೈ, ಚೀನಾ ಹಾಗೂ ಭಾರತ ಹಳೆಯ ಮುನಿಸು ಮರೆತು ಸ್ನೇಹದ ಹೊಸ ಅಧ್ಯಾಯ ತೆರೆಯಲು ಇದು ಸಕಾಲ ಎಂದು ಹೇಳಿದ್ದಾರೆ.

ಭಾರತ ಹಾಗೂ ಚೀನಾ ಹಲವು ಕ್ಷೇತ್ರಗಳಲ್ಲಿ ಏಳಿಗೆ ಸಾಧಿಸಲು ದ್ವಿಪಕ್ಷೀಯ ಸಂಬಂಧ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಈ ದಿಸೆಯಲ್ಲಿ ಎರಡೂ ದೇಶಗಳು ಮತ್ತೆ ಒಂದಾಗಿ ಅಭಿವೃದ್ಧಿ ಪಥದೆಡೆಗೆ ನಡೆಯುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದಾಗ್ಯೂ, ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಪ್ರಧಾನಿ ಕ್ಸಿ ಜಿನ್ ಪಿಂಗ್ ನಡುವೆ ಉತ್ತಮವಾಗಿ ಮಾತುಕತೆ ನಡೆದಿದ್ದು, ಇದು ಉಭಯ ರಾಷ್ಟ್ರಗಳ ನಡುವಿನ ಸೌಹಾರ್ದ ವೃದ್ಧಿಯ ಸಂಕೇತ ಎಂದಿದ್ದಾರೆ.

ಕಳೆದ ತಿಂಗಳು ಚೀನಾದಲ್ಲಿ ನಡೆದ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಜಿನ್ ಪಿಂಗ್ ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು ಹಾಗೂ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರ ನೀಡುವ ಕುರಿತು ಪ್ರಸ್ತಾಪಿಸಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search