• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಡೋಕ್ಲಾಂ ಗಡಿ ಬಿಕ್ಕಟ್ಟು ಬಳಿಕ ಮತ್ತೆ ಭಾರತದೊಂದಿಗೆ ಸ್ನೇಹ ಬೆಸೆಯಲು ಚೀನಾ ಇಂಗಿತ

TNN Correspondent Posted On October 1, 2017
0


0
Shares
  • Share On Facebook
  • Tweet It

ದೆಹಲಿ: ಸಿಕ್ಕಿಂನ ಡೊಕ್ಲಾಂ ಗಡಿಯಲ್ಲಿ 73 ದಿನ ಸೇನೆ ನಿಯೋಜಿಸಿ ಉಪಟಳ ಮಾಡಿದ್ದ ಚೀನಾಗೆ ಈಗ ಬುದ್ಧಿ ಬಂದಿದ್ದು, ಭಾರತದೊಂದಿಗೆ ಮತ್ತೆ ಹೊಸ ಅಧ್ಯಾಯದ ರೂಪದಲ್ಲಿ ಸ್ನೇಹ ಹಸ್ತ ಚಾಚಿದೆ.

ಭಾರತದಲ್ಲಿರುವ ಚೀನಾ ರಾಯಭಾರಿ ಲುವೋ ಜಾವೋಹೈ, ಚೀನಾ ಹಾಗೂ ಭಾರತ ಹಳೆಯ ಮುನಿಸು ಮರೆತು ಸ್ನೇಹದ ಹೊಸ ಅಧ್ಯಾಯ ತೆರೆಯಲು ಇದು ಸಕಾಲ ಎಂದು ಹೇಳಿದ್ದಾರೆ.

ಭಾರತ ಹಾಗೂ ಚೀನಾ ಹಲವು ಕ್ಷೇತ್ರಗಳಲ್ಲಿ ಏಳಿಗೆ ಸಾಧಿಸಲು ದ್ವಿಪಕ್ಷೀಯ ಸಂಬಂಧ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಈ ದಿಸೆಯಲ್ಲಿ ಎರಡೂ ದೇಶಗಳು ಮತ್ತೆ ಒಂದಾಗಿ ಅಭಿವೃದ್ಧಿ ಪಥದೆಡೆಗೆ ನಡೆಯುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದಾಗ್ಯೂ, ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಪ್ರಧಾನಿ ಕ್ಸಿ ಜಿನ್ ಪಿಂಗ್ ನಡುವೆ ಉತ್ತಮವಾಗಿ ಮಾತುಕತೆ ನಡೆದಿದ್ದು, ಇದು ಉಭಯ ರಾಷ್ಟ್ರಗಳ ನಡುವಿನ ಸೌಹಾರ್ದ ವೃದ್ಧಿಯ ಸಂಕೇತ ಎಂದಿದ್ದಾರೆ.

ಕಳೆದ ತಿಂಗಳು ಚೀನಾದಲ್ಲಿ ನಡೆದ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಜಿನ್ ಪಿಂಗ್ ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು ಹಾಗೂ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರ ನೀಡುವ ಕುರಿತು ಪ್ರಸ್ತಾಪಿಸಿದ್ದರು.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search