• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಡೋಕ್ಲಾಂ ಗಡಿ ಬಿಕ್ಕಟ್ಟು ಬಳಿಕ ಮತ್ತೆ ಭಾರತದೊಂದಿಗೆ ಸ್ನೇಹ ಬೆಸೆಯಲು ಚೀನಾ ಇಂಗಿತ

TNN Correspondent Posted On October 1, 2017
0


0
Shares
  • Share On Facebook
  • Tweet It

ದೆಹಲಿ: ಸಿಕ್ಕಿಂನ ಡೊಕ್ಲಾಂ ಗಡಿಯಲ್ಲಿ 73 ದಿನ ಸೇನೆ ನಿಯೋಜಿಸಿ ಉಪಟಳ ಮಾಡಿದ್ದ ಚೀನಾಗೆ ಈಗ ಬುದ್ಧಿ ಬಂದಿದ್ದು, ಭಾರತದೊಂದಿಗೆ ಮತ್ತೆ ಹೊಸ ಅಧ್ಯಾಯದ ರೂಪದಲ್ಲಿ ಸ್ನೇಹ ಹಸ್ತ ಚಾಚಿದೆ.

ಭಾರತದಲ್ಲಿರುವ ಚೀನಾ ರಾಯಭಾರಿ ಲುವೋ ಜಾವೋಹೈ, ಚೀನಾ ಹಾಗೂ ಭಾರತ ಹಳೆಯ ಮುನಿಸು ಮರೆತು ಸ್ನೇಹದ ಹೊಸ ಅಧ್ಯಾಯ ತೆರೆಯಲು ಇದು ಸಕಾಲ ಎಂದು ಹೇಳಿದ್ದಾರೆ.

ಭಾರತ ಹಾಗೂ ಚೀನಾ ಹಲವು ಕ್ಷೇತ್ರಗಳಲ್ಲಿ ಏಳಿಗೆ ಸಾಧಿಸಲು ದ್ವಿಪಕ್ಷೀಯ ಸಂಬಂಧ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಈ ದಿಸೆಯಲ್ಲಿ ಎರಡೂ ದೇಶಗಳು ಮತ್ತೆ ಒಂದಾಗಿ ಅಭಿವೃದ್ಧಿ ಪಥದೆಡೆಗೆ ನಡೆಯುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದಾಗ್ಯೂ, ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಪ್ರಧಾನಿ ಕ್ಸಿ ಜಿನ್ ಪಿಂಗ್ ನಡುವೆ ಉತ್ತಮವಾಗಿ ಮಾತುಕತೆ ನಡೆದಿದ್ದು, ಇದು ಉಭಯ ರಾಷ್ಟ್ರಗಳ ನಡುವಿನ ಸೌಹಾರ್ದ ವೃದ್ಧಿಯ ಸಂಕೇತ ಎಂದಿದ್ದಾರೆ.

ಕಳೆದ ತಿಂಗಳು ಚೀನಾದಲ್ಲಿ ನಡೆದ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಜಿನ್ ಪಿಂಗ್ ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು ಹಾಗೂ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರ ನೀಡುವ ಕುರಿತು ಪ್ರಸ್ತಾಪಿಸಿದ್ದರು.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search