• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗಾಂಧೀಜಿ ಕನಸು ನನಸಾಗುವತ್ತ, ಬದಲಾಗುತ್ತಿದೆ ಭಾರತ

TNN Correspondent Posted On October 2, 2017
0


0
Shares
  • Share On Facebook
  • Tweet It

ಅಕ್ಟೋಬರ್ 02

ಸರಿಯಾಗಿ ಮೂರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧೀಜಿ ಕಂಡ ಸ್ವಚ್ಛ ಕನಸು ನನಸು ಮಾಡುವ ದಿಸೆಯಲ್ಲಿ ಸ್ವಚ್ಛ ಭಾರತ ಯೋಜನೆ ಜಾರಿಗೆ ತಂದರು. ಬರೀ ಯೋಜನೆ ಘೋಷಣೆ ಮಾಡಿ ಸುಮ್ಮನಿರದೇ, ತಾವೇ ರಸ್ತೆಗಿಳಿದು ಕಸ ಗುಡಿಸಿದರೆ.

ಇಷ್ಟಾದರೂ ಟೀಕೆಗಳು ವ್ಯಕ್ತವಾದವು. ಒಂದು ದಿನ ಪೊರಕೆ ಹಿಡಿದು ನಿಂತರೆಲ್ಲ ದೇಶ ಸ್ವಚ್ಛವಾಗಲ್ಲ ಎಂದರು. ಯೋಜನೆ ಯಶಸ್ಸಾಗಲು ಸಾಧ್ಯವಿಲ್ಲ ಎಂದು ಅಡ್ಡಬಾಯಿ ಹಾಕಿದರು. ಇದು ಪ್ರಚಾರದ ಗಿಮಿಕ್ ಎಂದು ಕಟಕಿಯಾಡಿದರು.

ಆದರೆ ಏನಾಯಿತು?

ಆದರೆ ಈ ಮೂರು ವರ್ಷಗಳಲ್ಲಿ ಯೋಜನೆ ಯಶಸ್ಸಿನತ್ತ ಸಾಗುತ್ತಿದೆ. ಈ ಅವಧಿಯಲ್ಲಿ ಸ್ವಚ್ಛ ಭಾರತ ಯೋಜನೆ ಜನರಲ್ಲಿ ಜಾಗೃತಿ ಮೂಡಿಸಿದೆ ಎಂದು ಲೋಕಲ್ ಸರ್ಕಲ್ಸ್ ಎಂಬ ಸಂಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ.

ಈ ಸಂಸ್ಥೆ ಸಾಮಾಜಿಕ ಜಾಲತಾಣಗಳ ಮೂಲಕ 11 ಪ್ರಶ್ನೆ ಕೇಳಿದ್ದು, ಎಲ್ಲದರಲ್ಲೂ ಯೋಜನೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದೆ ಎಂದೇ ಹೇಳಿದ್ದಾರೆ.

2014ಕ್ಕೆ ಹೋಲಿಸಿದರೆ ನಿಮ್ಮ ಸುತ್ತಲಿನ ವಾತಾವರಣ ಸ್ವಚ್ಛತೆಯಿಂದ ಕೂಡಿದೆಯೇ? ಎಂಬ ಪ್ರಶ್ನೆಗೆ ಪರವಾಗಿಲ್ಲ ಎಂದು ಶೇ.29ರಷ್ಟು ಜನ, ಶೇ.18ರಷ್ಟು ಮಂದಿ ಉತ್ತಮವಾಗಿ ಆಗಿದೆ ಎಂದರೆ ಶೇ.9ರಷ್ಟು ಜನ ಸಂಪೂರ್ಣವಾಗಿ ಸ್ವಚ್ಛವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶೇ.18ರಷ್ಟು ಜನ ಸಾರ್ವಜನಿಕ ಶೌಚಾಲಯಗಳ ಲಭ್ಯತೆ ಹೆಚ್ಚಾಗಿದೆ ಎಂದು ಅಭಿಪ್ರಾಯ ತಿಳಿಸಿದ್ದಾರೆ. ಆದಾಗ್ಯೂ, ಶೇ.22ರಷ್ಟು ಮಂದಿ ಪುರಸಭೆಯವರು ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದಾರೆ, ನಾಗರಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದೆ ಎಂದು ಶೇ.32ರಷ್ಟು ಜನ ತಿಳಿಸಿದ್ದಾರೆ.

ಹೀಗೆ ಆನ್ ಲೈನ್ ಸಂಸ್ಥೆಯ ಬಹುತೇಕ ಪ್ರಶ್ನೆಗಳಿಗೆ ಯೋಜನೆ ಯಶಸ್ವಿಯಾಗಿದೆ ಎಂದೇ ಅಭಿಪ್ರಾಯ ತಿಳಿಸಿದ್ದಾರೆ.

:

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search