• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಕ್ರಿಸ್ಪಿ ಫ್ರೈಡ್ ಚಿಕನ್

TNN Correspondent Posted On January 12, 2017
0


0
Shares
  • Share On Facebook
  • Tweet It

ಬೇಕಾಗುವ ಪದಾರ್ಥಗಳು…
  • ಚಿಕನ್ ಲೆಗ್ – 6
  • ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 2 ಚಮಚ
  • ಹಸಿ ಮೆಣಸಿನಕಾಯಿ – 6
  • ಕಪ್ಪು ಮೆಣಸಿನ ಪುಡಿ – 1 ಚಮಚ
  • ನಿಂಬೆ ರಸ – 2 ಚಮಚ
  • ಮೈದಾಹಿಟ್ಟು – 1 ಬಟ್ಟಲು
  • ಮೊಟ್ಟೆ ಬಿಳಿ – ಎರಡು ಮೊಟ್ಟೆಯದ್ದು
  • ಕೊತ್ತಂಬರಿ ಸೊಪ್ಪು – ಸ್ವಲ್ಪ
  • ಪುದೀನಾ ಸೊಪ್ಪು – ಸ್ವಲ್ಪ
  • ನೀರು -ಅರ್ಧ ಬಟ್ಟಲು
  • ಬ್ರೆಡ್ ಚೂರು – 1 ಬಟ್ಟಲು
  • ಎಣ್ಣೆ – ಕರಿಯಲು
  • ಉಪ್ಪು – ರುಚಿಗೆ ತಕ್ಕಷ್ಟು
ಮಾಡುವ ವಿಧಾನ…
  • ಮೊದಲು ಚಿಕನ್ ಲೆಗ್ ಪೀಸ್ ಗಳನ್ನು ಚೆನ್ನಾಗಿ ತೊಳೆದು ಅದರ ಮೇಲೆ ಚಾಕುವಿನಿಂದ ಗೆರೆಗಳನ್ನು ಎಳೆಯಬೇಕು. ಇದರಿಂದ ಮಸಾಲೆ ಚಿಕನ್ ಒಳಗೆ ಹೋಗಿ ರುಚಿ ಕೊಡುತ್ತದೆ. ನಂತರ ಚಿಕನ್ ಪೀಸ್ ಗಳಿಗೆ ಉಪ್ಪುನ್ನು ಸವರಬೇಕಿ.
  • ಇದಕ್ಕೆ ನಿಂಬೆ ರಸ, ಶುಂಠಿ ಬೆಳ್ಳುಳ್ಳಿ ಪೋಸ್ಟ್, ಹಸಿ ಮೆಣಸಿನ ಕಾಯಿ ಪೇಸ್ಟ್, ಮೆಣಸಿನ ಪುಡಿ, ಕೊತ್ತಂಬರಿ ಸೊಪ್ಪು ಹಾಗೂ ಪುದೀನಾ ಸೊಪ್ಪಿನ ಪೇಸ್ಟ್ ಹಾಕಿ 1 ಗಂಟೆಗಳ ಕಾಲ ನೆನೆಯಲು ಬಿಡಬೇಕಿ.
  • ನಂತರ ಮೈದಾ ಹಿಟ್ಟಿಗೆ ಮೊಟ್ಟೆಯ ಬಿಳಿ ಭಾಗ, ಹಸಿ ಮೆಣಸಿನಕಾಯಿ ಪೇಸ್ಟ್, ಕಪ್ಪು ಮೆಣಸಿನ ಪುಡಿ ಮತ್ತು ಸ್ವಲ್ಪ ಬಿಸಿ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
  • ಒಲೆಯ ಮೇಲೆ ಬಾಣಲೆಯಿಟ್ಟು ಇದಕ್ಕೆ ಸ್ವಲ್ಪ ಎಣ್ಣೆ ಹಾಕಬೇಕು. ಎಣ್ಣೆ ಕಾದನಂತರ ಮಸಾಲೆಯಲ್ಲಿ ನೆನೆದ ಲೆಗ್ ಪೀಸ್ ಗಳನ್ನು ಮೈದಾ ಹಿಟ್ಟಿನ ಮಸಾಲೆಯೊಂದಿಗೆ ಅದ್ದಿ, ಬ್ರೆಡ್ ಚೂರಿನಲ್ಲಿ ಹೊರಳಾಡಿಸಿ ಎಣ್ಣೆಗ ಹಾಕಿ ಡೀಪ್ ಫ್ರೈ ಮಾಡಿದರೆ ರುಚಿಕರವಾದ ಕ್ರಿಸ್ಬೀ ಫ್ರೈಡ್ ಚಿಕನ್ ಸವಿಯಲು ಸಿದ್ಧವಾಗುತ್ತದೆ.
0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search