• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕ್ರಿಸ್ಪಿ ಫ್ರೈಡ್ ಚಿಕನ್

TNN Correspondent Posted On January 12, 2017


  • Share On Facebook
  • Tweet It

ಬೇಕಾಗುವ ಪದಾರ್ಥಗಳು…
  • ಚಿಕನ್ ಲೆಗ್ – 6
  • ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 2 ಚಮಚ
  • ಹಸಿ ಮೆಣಸಿನಕಾಯಿ – 6
  • ಕಪ್ಪು ಮೆಣಸಿನ ಪುಡಿ – 1 ಚಮಚ
  • ನಿಂಬೆ ರಸ – 2 ಚಮಚ
  • ಮೈದಾಹಿಟ್ಟು – 1 ಬಟ್ಟಲು
  • ಮೊಟ್ಟೆ ಬಿಳಿ – ಎರಡು ಮೊಟ್ಟೆಯದ್ದು
  • ಕೊತ್ತಂಬರಿ ಸೊಪ್ಪು – ಸ್ವಲ್ಪ
  • ಪುದೀನಾ ಸೊಪ್ಪು – ಸ್ವಲ್ಪ
  • ನೀರು -ಅರ್ಧ ಬಟ್ಟಲು
  • ಬ್ರೆಡ್ ಚೂರು – 1 ಬಟ್ಟಲು
  • ಎಣ್ಣೆ – ಕರಿಯಲು
  • ಉಪ್ಪು – ರುಚಿಗೆ ತಕ್ಕಷ್ಟು
ಮಾಡುವ ವಿಧಾನ…
  • ಮೊದಲು ಚಿಕನ್ ಲೆಗ್ ಪೀಸ್ ಗಳನ್ನು ಚೆನ್ನಾಗಿ ತೊಳೆದು ಅದರ ಮೇಲೆ ಚಾಕುವಿನಿಂದ ಗೆರೆಗಳನ್ನು ಎಳೆಯಬೇಕು. ಇದರಿಂದ ಮಸಾಲೆ ಚಿಕನ್ ಒಳಗೆ ಹೋಗಿ ರುಚಿ ಕೊಡುತ್ತದೆ. ನಂತರ ಚಿಕನ್ ಪೀಸ್ ಗಳಿಗೆ ಉಪ್ಪುನ್ನು ಸವರಬೇಕಿ.
  • ಇದಕ್ಕೆ ನಿಂಬೆ ರಸ, ಶುಂಠಿ ಬೆಳ್ಳುಳ್ಳಿ ಪೋಸ್ಟ್, ಹಸಿ ಮೆಣಸಿನ ಕಾಯಿ ಪೇಸ್ಟ್, ಮೆಣಸಿನ ಪುಡಿ, ಕೊತ್ತಂಬರಿ ಸೊಪ್ಪು ಹಾಗೂ ಪುದೀನಾ ಸೊಪ್ಪಿನ ಪೇಸ್ಟ್ ಹಾಕಿ 1 ಗಂಟೆಗಳ ಕಾಲ ನೆನೆಯಲು ಬಿಡಬೇಕಿ.
  • ನಂತರ ಮೈದಾ ಹಿಟ್ಟಿಗೆ ಮೊಟ್ಟೆಯ ಬಿಳಿ ಭಾಗ, ಹಸಿ ಮೆಣಸಿನಕಾಯಿ ಪೇಸ್ಟ್, ಕಪ್ಪು ಮೆಣಸಿನ ಪುಡಿ ಮತ್ತು ಸ್ವಲ್ಪ ಬಿಸಿ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
  • ಒಲೆಯ ಮೇಲೆ ಬಾಣಲೆಯಿಟ್ಟು ಇದಕ್ಕೆ ಸ್ವಲ್ಪ ಎಣ್ಣೆ ಹಾಕಬೇಕು. ಎಣ್ಣೆ ಕಾದನಂತರ ಮಸಾಲೆಯಲ್ಲಿ ನೆನೆದ ಲೆಗ್ ಪೀಸ್ ಗಳನ್ನು ಮೈದಾ ಹಿಟ್ಟಿನ ಮಸಾಲೆಯೊಂದಿಗೆ ಅದ್ದಿ, ಬ್ರೆಡ್ ಚೂರಿನಲ್ಲಿ ಹೊರಳಾಡಿಸಿ ಎಣ್ಣೆಗ ಹಾಕಿ ಡೀಪ್ ಫ್ರೈ ಮಾಡಿದರೆ ರುಚಿಕರವಾದ ಕ್ರಿಸ್ಬೀ ಫ್ರೈಡ್ ಚಿಕನ್ ಸವಿಯಲು ಸಿದ್ಧವಾಗುತ್ತದೆ.
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search