• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಇವರು ಸಿದ್ದರಾಮಯ್ಯ ಅಲ್ಲ, ಬೆಂಕಿರಾಮಯ್ಯ: ಆರ್.ಅಶೋಕ್ ಟೀಕೆ

TNN Correspondent Posted On October 2, 2017
0


0
Shares
  • Share On Facebook
  • Tweet It

ಬೆಂಗಳೂರು: ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಿಗೇ ಹೋದರೂ ಪೆಟ್ರೋಲ್, ಬೆಂಕಿ ಪೊಟ್ಟಣ ಇಟ್ಟುಕೊಂಡೇ ಹೋಗಿರುತ್ತಾರೆ. ಹಾಗೆಯೇ ತೆಗೆದು ಬೆಂಕಿಹಚ್ಚುವ ಕೆಲಸ ಮಾಡುತ್ತಾರೆ. ಇದರಿಂದ ಅವರು ಸಿದ್ದರಾಮಯ್ಯ ಅಲ್ಲ, ಬೆಂಕಿರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಆರ್. ಅಶೋಕ್ ಟೀಕಿಸಿದ್ದಾರೆ.

ದೇವನಹಳ್ಳಿ ಬಳಿ ಬಿಜೆಪಿ ವಿಸ್ತಾರಕರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, “ಜಾತಿ ಒಡೆಯುವ ಕೆಲಸದ ಜತೆಗೆ ನಾಡಧ್ವಜದ ವಿಷಯ ಇಟ್ಟುಕೊಂಡು ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪ್ರತ್ಯೇಕತೆಯ ಕೂಗು ಕೇಳುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಕಾಂಗ್ರೆಸ್ಸಿನವರು ಪತರಗುಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಎದುರಿಸಲಾಗದೆ ಹಿಂಬಾಗಿಲಿನಿಂದ ಹೋರಾಟಕ್ಕೆ ಮುಂದಾಗಿ ರಾಜ್ಯದಲ್ಲಿ ಒಡಕು ಮೂಡಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಬಿಜೆಪಿ ವ್ಯಕ್ತಿಯಾಧಾರಿತ ಪಕ್ಷ ಅಲ್ಲ. ಇದು ತತ್ತ್ವ, ಸಿದ್ಧಾಂತ ಆಧಾರಿತ ಪಕ್ಷವಾಗಿದೆ. ಆದರೆ ದೇವೇಗೌಡರು ಇರದಿದ್ದರೆ ಜೆಡಿಎಸ್, ಸೋನಿಯಾ ಗಾಂಧಿ ಇರದಿದ್ದರೆ ಕಾಂಗ್ರೆಸ್ ಉಳಿಯಲ್ಲ. ಹಾಗಾಗಿ ನಮ್ಮ ಪಕ್ಷವೇ ಗೆಲ್ಲುತ್ತದೆ. ಕಾಂಗ್ರೆಸ್ ಈಗಾಗಲೇ ಇಬ್ಭಾಗವಾಗಿದೆ ಎಂದು ಹೇಳಿದ್ದಾರೆ.

 

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search