• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇವರು ಸಿದ್ದರಾಮಯ್ಯ ಅಲ್ಲ, ಬೆಂಕಿರಾಮಯ್ಯ: ಆರ್.ಅಶೋಕ್ ಟೀಕೆ

TNN Correspondent Posted On October 2, 2017


  • Share On Facebook
  • Tweet It

ಬೆಂಗಳೂರು: ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಿಗೇ ಹೋದರೂ ಪೆಟ್ರೋಲ್, ಬೆಂಕಿ ಪೊಟ್ಟಣ ಇಟ್ಟುಕೊಂಡೇ ಹೋಗಿರುತ್ತಾರೆ. ಹಾಗೆಯೇ ತೆಗೆದು ಬೆಂಕಿಹಚ್ಚುವ ಕೆಲಸ ಮಾಡುತ್ತಾರೆ. ಇದರಿಂದ ಅವರು ಸಿದ್ದರಾಮಯ್ಯ ಅಲ್ಲ, ಬೆಂಕಿರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಆರ್. ಅಶೋಕ್ ಟೀಕಿಸಿದ್ದಾರೆ.

ದೇವನಹಳ್ಳಿ ಬಳಿ ಬಿಜೆಪಿ ವಿಸ್ತಾರಕರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, “ಜಾತಿ ಒಡೆಯುವ ಕೆಲಸದ ಜತೆಗೆ ನಾಡಧ್ವಜದ ವಿಷಯ ಇಟ್ಟುಕೊಂಡು ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪ್ರತ್ಯೇಕತೆಯ ಕೂಗು ಕೇಳುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಕಾಂಗ್ರೆಸ್ಸಿನವರು ಪತರಗುಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಎದುರಿಸಲಾಗದೆ ಹಿಂಬಾಗಿಲಿನಿಂದ ಹೋರಾಟಕ್ಕೆ ಮುಂದಾಗಿ ರಾಜ್ಯದಲ್ಲಿ ಒಡಕು ಮೂಡಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಬಿಜೆಪಿ ವ್ಯಕ್ತಿಯಾಧಾರಿತ ಪಕ್ಷ ಅಲ್ಲ. ಇದು ತತ್ತ್ವ, ಸಿದ್ಧಾಂತ ಆಧಾರಿತ ಪಕ್ಷವಾಗಿದೆ. ಆದರೆ ದೇವೇಗೌಡರು ಇರದಿದ್ದರೆ ಜೆಡಿಎಸ್, ಸೋನಿಯಾ ಗಾಂಧಿ ಇರದಿದ್ದರೆ ಕಾಂಗ್ರೆಸ್ ಉಳಿಯಲ್ಲ. ಹಾಗಾಗಿ ನಮ್ಮ ಪಕ್ಷವೇ ಗೆಲ್ಲುತ್ತದೆ. ಕಾಂಗ್ರೆಸ್ ಈಗಾಗಲೇ ಇಬ್ಭಾಗವಾಗಿದೆ ಎಂದು ಹೇಳಿದ್ದಾರೆ.

 

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search