• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಗೋಹತ್ಯೆ ನಿಷೇಧ ಅಧಿಸೂಚನೆ ಹೊರಡಿಸಿದರೂ, ರಫ್ತು ಮಾತ್ರ ನಿಲ್ಲುತ್ತಿಲ್ಲ

TNN Correspondent Posted On October 2, 2017
0


0
Shares
  • Share On Facebook
  • Tweet It

ಕಳೆದ ಮೇ 25ರಂದು ಕೇಂದ್ರ ಸರಕಾರ ಗೋ ಹತ್ಯೆ ನಿಷೇಧದ ಅಧಿಸೂಚನೆ ಹೊರಡಿಸುತ್ತಲೇ, ಗೋಮಾಂಸ ಸೇವಿಸದವರೂ ಇದು ಆಹಾರ ಸಂಸ್ಕೃತಿಯ ಹರಣ ಎಂದು ಬೊಬ್ಬಿರಿದರು. ನಮ್ಮಿಷ್ಟ, ನಾವು ಮನಸ್ಸಿಗೆ ಬಂದದ್ದನ್ನು ತಿನ್ನುತ್ತೇವೆ ಎಂದರು.

ಆದರೆ, ಕೇಂದ್ರ ಸರಕಾರ ಗೋಹತ್ಯೆ ನಿಷೇಧಿಸಿ ಕಾನೂನು ರೂಪಿಸಿದರೂ ಗೋ, ಎಮ್ಮೆಗಳ ರಫ್ತು ಮಾತ್ರ ನಿಲ್ಲುತ್ತಿಲ್ಲ. ಇಷ್ಟಾದರೂ ಯಾರೂ ಇದು ಕಾನೂನಿನ ಉಲ್ಲಂಘನೆ ಎನ್ನುತ್ತಿಲ್ಲ. ಗೋಹತ್ಯೆ ನಿಷೇಧದ ಅಧಿಸೂಚನೆಗೂ, ಗೋ ರಫ್ತಿಗೂ ಯಾವುದೇ ಅಡಚಣೆಯಾಗಿಲ್ಲ ಎಂದು ಹೇಳುತ್ತಿಲ್ಲ. ಎಲ್ಲರೂ ಮಗುಮ್ಮಾಗಿದ್ದಾರೆ.

ದೇಶದಲ್ಲಿ 2016-17ನೇ ಸಾಲಿನಲ್ಲಿ ಎಮ್ಮೆಯ ಮಾಂಸ ರಫ್ತಿನಲ್ಲಿ ಕುಸಿತ ಕಂಡಿರುವುದು ಎಲ್ಲರಿಗೂ ಗೊತ್ತು. ಮೊದಲಿದ್ದ 14.76 ಲಕ್ಷ ಟನ್ ಮಾಂಸದ ರಫ್ತು 13.31 ಲಕ್ಷ ಟನ್ನಿಗೆ ಇಳಿಕೆಯಾದ ಅಂಕಿ ಅಂಶ ಕಣ್ಣೆದುರೇ ಇವೆ.

ಆದರೆ ಉತ್ತರ ಬಂದರಿನ ಮೂಲಕ ಎಮ್ಮೆಯ ಮಾಂಸದ ರಫ್ತಿನಲ್ಲಿ ಮಾತ್ರ ಪ್ರಮಾಣ ಏರಿಕೆಯಾಗಿದೆ. ಮಹಾರಾಷ್ಟ್ರ, ಉತ್ತರ ಪ್ರದೇಶದ ಗಾಜಿಯಾಬಾದ್, ಸಹಸ್ನೂರ್, ಬಿಜನೂರ್, ನಾಗಾಲೆಂಡಿನ ಬರ್ಮಾ ಕ್ಯಾಂಪ್ ಮೂಲಕ ಎಮ್ಮೆ ಮಾಂಸದ ರಫ್ತಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಕಳೆದ ಏಪ್ರಿಲ್-ಜುಲೈ ಅವಧಿಯಲ್ಲಿ ಚೆನ್ನೈ ಮತ್ತು ಕಟ್ಟುಪಳ್ಳಿ ಬಂದರಿನಿಂದಲೇ ಸುಮಾರು 15,577 ಮೆಟ್ರಿಕ್ ಟನ್ ಎಮ್ಮೆ ಮಾಂಸ ರಫ್ತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಗೋಮಾಂಸ ಸಾಗಣೆ ಕುರಿತು ಕೇಂದ್ರ ಸರಕಾರವೇ ಹಲವು ನಿಬಂಧನೆ ಹೇರಿದ್ದರೂ ಇಷ್ಟೆಲ್ಲ ಅಕ್ರಮ ನಡೆಯಲು ಹೇಗೆ ಸಾಧ್ಯ? ಆಯಾ ರಾಜ್ಯ ಸರಕಾರಗಳು ಏನು ಮಾಡುತ್ತಿವೆ ಎಂಬ ಪ್ರಶ್ನೆ ಎದುರಾದರೂ, ಅಧಿಸೂಚನೆಯಿಂದ ಗೋಮಾಂಸ ರಫ್ತು ಹೆಚ್ಚಾಗಲು ಸ್ಥಳೀಯರ, ಕೆಲವು ಮೂಲಭೂತವಾದಿಗಳ ಕೃತ್ಯ ಎದ್ದು ಕಾಣುತ್ತಿದೆ. ಆದಾಗ್ಯೂ, ಕೇಂದ್ರ ಸರಕಾರದ ನಿರ್ಣಯ ವಿರೋಧಿಸಿಯಾದರೂ ಇಂಥವರು ಗೋಮಾಂಸ ಸಾಗಣೆ ಮಾಡುತ್ತಾರೆ. ಈ ಮಾತನ್ನು ಅಲ್ಲಗಳೆಯುವಂತಿಲ್ಲ.

-ಅನಿರುದ್ಧ್ ನಾಗೇಂದ್ರ, ಬೆಂಗಳೂರು

0
Shares
  • Share On Facebook
  • Tweet It




Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search