• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

1 ಲಕ್ಷ ಡೇರಾ ಅನುಯಾಯಿಗಳಿಂದ ಇಸ್ಲಾಂ ಮತಾಂತರದ ಬೆದರಿಕೆ

TNN Correspondent Posted On October 3, 2017


  • Share On Facebook
  • Tweet It

>> ವಿಡಿಯೊ ಹರಿಬಿಟ್ಟ ಡೇರಾ ವಕ್ತಾರ ಸಂದೀಪ್ ಮಿಶ್ರಾ
>> ಹಿಂದು ಎಂದು ಬಾಬಾ ಟಾರ್ಗೆಟ್ ಆಗಿದ್ದಾರೆ, ಮುಸ್ಲಿಮರು ಕಲ್ಲು ಹೊಡೆದರೂ ಕೇಳೊರಿಲ್ಲ
>> ಹನಿ ಸಿಗ್ತಿಲ್ಲ, ಮನಿ ಮುಟ್ಟಂಗಿಲ್ಲ, ಕೋಮುಗಲಭೆಗೆ ಬಾಬಾ ಸ್ಕೆಚ್

ಚಂಡೀಗಡ : ನಡುಬೀದಿಯಲ್ಲಿ ಹರಾಜಾಗುತ್ತಿರುವ ಡೇರಾ ಸಚ್ಚಾ ಸೌದ ಎಂಬ ರೇಪಿಸ್ಟ್ ಬಾಬಾ ರಾಮರಹೀಮನ ಸಾಮ್ರಾಜ್ಯದ ಮಾನ ಕಾಪಾಡಲು ಆತನ ಭಕ್ತರು ಎನಿಸಿಕೊಂಡ ಕಳಂಕಿತರು ಹಿಂದು ಧರ್ಮದಿಂದ ಇಸ್ಲಾಂಗೆ ಮತಾಂತರವಾಗುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ತನ್ನ ಗುರು 20 ವರ್ಷ ಜೈಲು ಪಾಲಾಗಿ, ಡೇರಾದಲ್ಲಿ 600ಕ್ಕೂ ಹೆಚ್ಚು ಅಸ್ಥಿಪಂಜರಗಳು ಸಿಕ್ಕಿರುವ ಬೆನ್ನಲ್ಲೇ ಕಾನೂನು ಕುಣಿಕೆ ಕುತ್ತಿಗೆಗೆ ಬೀಳುವ ಸತ್ಯಕ್ಕೆ ಹೆದರಿ ಇಸ್ಲಾಂ ಹಿಂದೆ ಹೋಗಿ ಅವಿತಿದ್ದಾರೆ.

ಸಾಲದೆಂಬಂತೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಜೊತೆಗೆ ಸಂಪರ್ಕದಲ್ಲಿದ್ದೇವೆ. ಒಂದು ಲಕ್ಷ ಅನುಯಾಯಿಗಳು ಮತಾಂತರವಾಗಲಿದ್ದೇವೆ. ಹಿಂದುಗಳು ಎಂದು ನಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಡೇರಾ ವಕ್ತಾರ ಸಂದೀಪ್ ಮಿಶ್ರಾ ವಿಡಿಯೊ ಮಾಡಿ ಬಿಟ್ಟಿದ್ದಾನೆ. ಮುಸುಕು ಧರಿಸಿದ ಮಹಿಳೆ ಜೊತೆಗೆ ಮಾತುಕತೆ ನಡೆಸುತ್ತಿರುವಂತೆ ನಾಟಕ ಮಾಡಿರುವ ಸಂದೀಪ್ ಹಿಂದುಸ್ತಾನ ಎಂದರೆ ನಿಮ್ಮ ಕಣ್ಣಲ್ಲಿ ನೀರು ಬರುವವರೆಗೆ ಗೋಳು ಹೊಯ್ದುಕೊಳ್ಳುತ್ತಾರೆ. ಕಲ್ಲು ಹೊಡೆಯುವ ಮುಸ್ಲಿಮರನ್ನು ಯಾರೂ ಮುಟ್ಟುವುದಿಲ್ಲ ಎಂದು ಸಂಭಾಷಣೆ ನಡೆಸಿದ್ದಾನೆ. ಮತಾಂತರ ನಂತರ ವಿದೇಶಕ್ಕೆ ಹಾರುತ್ತೇವೆ ಎಂದು ಕೂಡ ದಡಬಡಾಯಿಸಿದ್ದಾನೆ.

ಬಾಬಾ ರಾಮರಹೀಮ್ ಕೋಮುಗಲಭೆಯಿಂದ ತನ್ನ ಪ್ರಭಾವ ತೋರಿಸಲಿ ಜೈಲಿನಿಂದಲೇ ಅನುಯಾಯಿಗಳಿಗೆ ಸಂದೇಶ ಕಳುಹಿಸಿದ್ದಾನೆ ಎಂದು ಬಾಬಾ ಸಂಬಂಧಿ ಭುಪಿಂದರ್ ಸಿಂಗ್ ಗೊರಾ ಹೇಳಿದ್ದಾರೆ.

  • Share On Facebook
  • Tweet It


- Advertisement -
ashrambabaderagurmeetgurumeetharyanahoneyindiamishramodipreetpunjabraheemrahimramrapesachasachchcasadhvisandeepsaudasexsinghyogi


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search