• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1 ಲಕ್ಷ ಡೇರಾ ಅನುಯಾಯಿಗಳಿಂದ ಇಸ್ಲಾಂ ಮತಾಂತರದ ಬೆದರಿಕೆ

TNN Correspondent Posted On October 3, 2017
0


0
Shares
  • Share On Facebook
  • Tweet It

>> ವಿಡಿಯೊ ಹರಿಬಿಟ್ಟ ಡೇರಾ ವಕ್ತಾರ ಸಂದೀಪ್ ಮಿಶ್ರಾ
>> ಹಿಂದು ಎಂದು ಬಾಬಾ ಟಾರ್ಗೆಟ್ ಆಗಿದ್ದಾರೆ, ಮುಸ್ಲಿಮರು ಕಲ್ಲು ಹೊಡೆದರೂ ಕೇಳೊರಿಲ್ಲ
>> ಹನಿ ಸಿಗ್ತಿಲ್ಲ, ಮನಿ ಮುಟ್ಟಂಗಿಲ್ಲ, ಕೋಮುಗಲಭೆಗೆ ಬಾಬಾ ಸ್ಕೆಚ್

ಚಂಡೀಗಡ : ನಡುಬೀದಿಯಲ್ಲಿ ಹರಾಜಾಗುತ್ತಿರುವ ಡೇರಾ ಸಚ್ಚಾ ಸೌದ ಎಂಬ ರೇಪಿಸ್ಟ್ ಬಾಬಾ ರಾಮರಹೀಮನ ಸಾಮ್ರಾಜ್ಯದ ಮಾನ ಕಾಪಾಡಲು ಆತನ ಭಕ್ತರು ಎನಿಸಿಕೊಂಡ ಕಳಂಕಿತರು ಹಿಂದು ಧರ್ಮದಿಂದ ಇಸ್ಲಾಂಗೆ ಮತಾಂತರವಾಗುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ತನ್ನ ಗುರು 20 ವರ್ಷ ಜೈಲು ಪಾಲಾಗಿ, ಡೇರಾದಲ್ಲಿ 600ಕ್ಕೂ ಹೆಚ್ಚು ಅಸ್ಥಿಪಂಜರಗಳು ಸಿಕ್ಕಿರುವ ಬೆನ್ನಲ್ಲೇ ಕಾನೂನು ಕುಣಿಕೆ ಕುತ್ತಿಗೆಗೆ ಬೀಳುವ ಸತ್ಯಕ್ಕೆ ಹೆದರಿ ಇಸ್ಲಾಂ ಹಿಂದೆ ಹೋಗಿ ಅವಿತಿದ್ದಾರೆ.

ಸಾಲದೆಂಬಂತೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಜೊತೆಗೆ ಸಂಪರ್ಕದಲ್ಲಿದ್ದೇವೆ. ಒಂದು ಲಕ್ಷ ಅನುಯಾಯಿಗಳು ಮತಾಂತರವಾಗಲಿದ್ದೇವೆ. ಹಿಂದುಗಳು ಎಂದು ನಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಡೇರಾ ವಕ್ತಾರ ಸಂದೀಪ್ ಮಿಶ್ರಾ ವಿಡಿಯೊ ಮಾಡಿ ಬಿಟ್ಟಿದ್ದಾನೆ. ಮುಸುಕು ಧರಿಸಿದ ಮಹಿಳೆ ಜೊತೆಗೆ ಮಾತುಕತೆ ನಡೆಸುತ್ತಿರುವಂತೆ ನಾಟಕ ಮಾಡಿರುವ ಸಂದೀಪ್ ಹಿಂದುಸ್ತಾನ ಎಂದರೆ ನಿಮ್ಮ ಕಣ್ಣಲ್ಲಿ ನೀರು ಬರುವವರೆಗೆ ಗೋಳು ಹೊಯ್ದುಕೊಳ್ಳುತ್ತಾರೆ. ಕಲ್ಲು ಹೊಡೆಯುವ ಮುಸ್ಲಿಮರನ್ನು ಯಾರೂ ಮುಟ್ಟುವುದಿಲ್ಲ ಎಂದು ಸಂಭಾಷಣೆ ನಡೆಸಿದ್ದಾನೆ. ಮತಾಂತರ ನಂತರ ವಿದೇಶಕ್ಕೆ ಹಾರುತ್ತೇವೆ ಎಂದು ಕೂಡ ದಡಬಡಾಯಿಸಿದ್ದಾನೆ.

ಬಾಬಾ ರಾಮರಹೀಮ್ ಕೋಮುಗಲಭೆಯಿಂದ ತನ್ನ ಪ್ರಭಾವ ತೋರಿಸಲಿ ಜೈಲಿನಿಂದಲೇ ಅನುಯಾಯಿಗಳಿಗೆ ಸಂದೇಶ ಕಳುಹಿಸಿದ್ದಾನೆ ಎಂದು ಬಾಬಾ ಸಂಬಂಧಿ ಭುಪಿಂದರ್ ಸಿಂಗ್ ಗೊರಾ ಹೇಳಿದ್ದಾರೆ.

0
Shares
  • Share On Facebook
  • Tweet It


ashrambabaderagurmeetgurumeetharyanahoneyindiamishramodipreetpunjabraheemrahimramrapesachasachchcasadhvisandeepsaudasexsinghyogi


Trending Now
ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
Tulunadu News August 1, 2025
2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
Tulunadu News July 31, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
  • Popular Posts

    • 1
      ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2
      2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • 3
      ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • 4
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 5
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!

  • Privacy Policy
  • Contact
© Tulunadu Infomedia.

Press enter/return to begin your search