• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಜಯ್‌ ಮಲ್ಯ ಬಂಧನ

TNN Correspondent Posted On October 3, 2017
0


0
Shares
  • Share On Facebook
  • Tweet It

ಭಾರತದಲ್ಲಿ ಬ್ಯಾಂಕುಗಳಿಗೆ ೯೦೦೦ ಕೋಟಿ ರು.ಗಳ ಬಾಕಿ ಉಳಿಸಿಕೊಂಡು, ಇಂಗ್ಲೆಂಡ್‌ಗೆ ಹೋಗಿ ಉಳಿದುಕೊಂಡಿರುವ ಉದ್ಯಮಿ ವಿಜಯ್‌ ಮಲ್ಯನನ್ನ ಇಂಗ್ಲೆಂಡ್‌ನಲ್ಲಿ ಎರಡನೇ ಬಾರಿ ಬಂಧಿಸಲಾಗಿದೆ.
ಹಣ ದುರ್ಬಳಕೆ ಆರೋಪದಲ್ಲಿ ವಿಜಯ್‌ ಮಲ್ಯನನ್ನು ಭಾರತಕ್ಕೆ ಕಳುಹಿಸುವಂತೆ ಭಾರತ ೨೦೧೭ರ ಫೆಬ್ರವರಿಯಲ್ಲಿ ಇಂಗ್ಲೆಂಡ್‌ಗೆ ಮನವಿ ಮಾಡಿತ್ತು. ಅದರ ನಂತರ ಕೆಲವು ದಾಖಲೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಮಲ್ಯನನ್ನು ಒಮ್ಮೆ ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಹಿಂದಿನ ತಿಂಗಳಷ್ಟೇ ಮಲ್ಯನ ವಿರುದ್ಧ ಇನ್ನಷ್ಟು ದಾಖಲೆಗಳನ್ನು ಭಾರತ ಸರ್ಕಾರ ಒದಗಿಸಿತ್ತು. ಈ ಹಿನ್ನೆಲೆಯಲ್ಲಿ ಮಲ್ಯನನ್ನು ಮತ್ತೆ ಬಂಧಿಸಿರಬಹುದು ಎಂಬ ಅನುಮಾನವಿದೆ. ಹಿಂದಿನ ಬಾರಿಯಂತೆ ಈ ಬಾರಿಯೂ ಬಿಡುಗಡೆ ಮಾಡಲಾಗುವುದೇ ಇಲ್ಲವೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಎರಡನೇ ಬಾರಿ ಬಂಧನವಾಗಿರುವುದು ಭಾರತ ಕೇಂದ್ರ ಸರಕಾರದ ಪ್ರಯತ್ನದ ಫಲ ಎಂದು ಭಾವಿಸಲಾಗುತ್ತಿದೆ. ಕೇಂದ್ರ ಸರಕಾರ ಇಂಗ್ಲೆಂಡಿನ ನ್ಯಾಯಾಲಯಕ್ಕೆ ಮಲ್ಯನ ವಿರುದ್ಧ ಸಾಕಷ್ಟು ದಾಖಲೆಗಳನ್ನು ಒದಗಿಸಿತ್ತು. ವಿಜಯ್‌ ಮಲ್ಯನನ್ನು ದೇಶಕ್ಕೆ ಮರಳಿ ಕರೆತಂದು, ಕಾನೂನು ಕ್ರಮ ಜರುಗಿಸುವ ಬಗ್ಗೆ ಕೇಂದ್ರ ಸರಕಾರ ಉತ್ಸುಕವಾಗಿದೆ.

0
Shares
  • Share On Facebook
  • Tweet It


Vijay Malya


Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search