• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಜಯ್‌ ಮಲ್ಯ ಬಂಧನ

TNN Correspondent Posted On October 3, 2017
0


0
Shares
  • Share On Facebook
  • Tweet It

ಭಾರತದಲ್ಲಿ ಬ್ಯಾಂಕುಗಳಿಗೆ ೯೦೦೦ ಕೋಟಿ ರು.ಗಳ ಬಾಕಿ ಉಳಿಸಿಕೊಂಡು, ಇಂಗ್ಲೆಂಡ್‌ಗೆ ಹೋಗಿ ಉಳಿದುಕೊಂಡಿರುವ ಉದ್ಯಮಿ ವಿಜಯ್‌ ಮಲ್ಯನನ್ನ ಇಂಗ್ಲೆಂಡ್‌ನಲ್ಲಿ ಎರಡನೇ ಬಾರಿ ಬಂಧಿಸಲಾಗಿದೆ.
ಹಣ ದುರ್ಬಳಕೆ ಆರೋಪದಲ್ಲಿ ವಿಜಯ್‌ ಮಲ್ಯನನ್ನು ಭಾರತಕ್ಕೆ ಕಳುಹಿಸುವಂತೆ ಭಾರತ ೨೦೧೭ರ ಫೆಬ್ರವರಿಯಲ್ಲಿ ಇಂಗ್ಲೆಂಡ್‌ಗೆ ಮನವಿ ಮಾಡಿತ್ತು. ಅದರ ನಂತರ ಕೆಲವು ದಾಖಲೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಮಲ್ಯನನ್ನು ಒಮ್ಮೆ ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಹಿಂದಿನ ತಿಂಗಳಷ್ಟೇ ಮಲ್ಯನ ವಿರುದ್ಧ ಇನ್ನಷ್ಟು ದಾಖಲೆಗಳನ್ನು ಭಾರತ ಸರ್ಕಾರ ಒದಗಿಸಿತ್ತು. ಈ ಹಿನ್ನೆಲೆಯಲ್ಲಿ ಮಲ್ಯನನ್ನು ಮತ್ತೆ ಬಂಧಿಸಿರಬಹುದು ಎಂಬ ಅನುಮಾನವಿದೆ. ಹಿಂದಿನ ಬಾರಿಯಂತೆ ಈ ಬಾರಿಯೂ ಬಿಡುಗಡೆ ಮಾಡಲಾಗುವುದೇ ಇಲ್ಲವೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಎರಡನೇ ಬಾರಿ ಬಂಧನವಾಗಿರುವುದು ಭಾರತ ಕೇಂದ್ರ ಸರಕಾರದ ಪ್ರಯತ್ನದ ಫಲ ಎಂದು ಭಾವಿಸಲಾಗುತ್ತಿದೆ. ಕೇಂದ್ರ ಸರಕಾರ ಇಂಗ್ಲೆಂಡಿನ ನ್ಯಾಯಾಲಯಕ್ಕೆ ಮಲ್ಯನ ವಿರುದ್ಧ ಸಾಕಷ್ಟು ದಾಖಲೆಗಳನ್ನು ಒದಗಿಸಿತ್ತು. ವಿಜಯ್‌ ಮಲ್ಯನನ್ನು ದೇಶಕ್ಕೆ ಮರಳಿ ಕರೆತಂದು, ಕಾನೂನು ಕ್ರಮ ಜರುಗಿಸುವ ಬಗ್ಗೆ ಕೇಂದ್ರ ಸರಕಾರ ಉತ್ಸುಕವಾಗಿದೆ.

0
Shares
  • Share On Facebook
  • Tweet It


Vijay Malya


Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search