• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಜಯ್‌ ಮಲ್ಯ ಬಂಧನ

TNN Correspondent Posted On October 3, 2017
0


0
Shares
  • Share On Facebook
  • Tweet It

ಭಾರತದಲ್ಲಿ ಬ್ಯಾಂಕುಗಳಿಗೆ ೯೦೦೦ ಕೋಟಿ ರು.ಗಳ ಬಾಕಿ ಉಳಿಸಿಕೊಂಡು, ಇಂಗ್ಲೆಂಡ್‌ಗೆ ಹೋಗಿ ಉಳಿದುಕೊಂಡಿರುವ ಉದ್ಯಮಿ ವಿಜಯ್‌ ಮಲ್ಯನನ್ನ ಇಂಗ್ಲೆಂಡ್‌ನಲ್ಲಿ ಎರಡನೇ ಬಾರಿ ಬಂಧಿಸಲಾಗಿದೆ.
ಹಣ ದುರ್ಬಳಕೆ ಆರೋಪದಲ್ಲಿ ವಿಜಯ್‌ ಮಲ್ಯನನ್ನು ಭಾರತಕ್ಕೆ ಕಳುಹಿಸುವಂತೆ ಭಾರತ ೨೦೧೭ರ ಫೆಬ್ರವರಿಯಲ್ಲಿ ಇಂಗ್ಲೆಂಡ್‌ಗೆ ಮನವಿ ಮಾಡಿತ್ತು. ಅದರ ನಂತರ ಕೆಲವು ದಾಖಲೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಮಲ್ಯನನ್ನು ಒಮ್ಮೆ ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಹಿಂದಿನ ತಿಂಗಳಷ್ಟೇ ಮಲ್ಯನ ವಿರುದ್ಧ ಇನ್ನಷ್ಟು ದಾಖಲೆಗಳನ್ನು ಭಾರತ ಸರ್ಕಾರ ಒದಗಿಸಿತ್ತು. ಈ ಹಿನ್ನೆಲೆಯಲ್ಲಿ ಮಲ್ಯನನ್ನು ಮತ್ತೆ ಬಂಧಿಸಿರಬಹುದು ಎಂಬ ಅನುಮಾನವಿದೆ. ಹಿಂದಿನ ಬಾರಿಯಂತೆ ಈ ಬಾರಿಯೂ ಬಿಡುಗಡೆ ಮಾಡಲಾಗುವುದೇ ಇಲ್ಲವೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಎರಡನೇ ಬಾರಿ ಬಂಧನವಾಗಿರುವುದು ಭಾರತ ಕೇಂದ್ರ ಸರಕಾರದ ಪ್ರಯತ್ನದ ಫಲ ಎಂದು ಭಾವಿಸಲಾಗುತ್ತಿದೆ. ಕೇಂದ್ರ ಸರಕಾರ ಇಂಗ್ಲೆಂಡಿನ ನ್ಯಾಯಾಲಯಕ್ಕೆ ಮಲ್ಯನ ವಿರುದ್ಧ ಸಾಕಷ್ಟು ದಾಖಲೆಗಳನ್ನು ಒದಗಿಸಿತ್ತು. ವಿಜಯ್‌ ಮಲ್ಯನನ್ನು ದೇಶಕ್ಕೆ ಮರಳಿ ಕರೆತಂದು, ಕಾನೂನು ಕ್ರಮ ಜರುಗಿಸುವ ಬಗ್ಗೆ ಕೇಂದ್ರ ಸರಕಾರ ಉತ್ಸುಕವಾಗಿದೆ.

0
Shares
  • Share On Facebook
  • Tweet It


Vijay Malya


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search