• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಜಯ್‌ ಮಲ್ಯ ಬಂಧನ

TNN Correspondent Posted On October 3, 2017
0


0
Shares
  • Share On Facebook
  • Tweet It

ಭಾರತದಲ್ಲಿ ಬ್ಯಾಂಕುಗಳಿಗೆ ೯೦೦೦ ಕೋಟಿ ರು.ಗಳ ಬಾಕಿ ಉಳಿಸಿಕೊಂಡು, ಇಂಗ್ಲೆಂಡ್‌ಗೆ ಹೋಗಿ ಉಳಿದುಕೊಂಡಿರುವ ಉದ್ಯಮಿ ವಿಜಯ್‌ ಮಲ್ಯನನ್ನ ಇಂಗ್ಲೆಂಡ್‌ನಲ್ಲಿ ಎರಡನೇ ಬಾರಿ ಬಂಧಿಸಲಾಗಿದೆ.
ಹಣ ದುರ್ಬಳಕೆ ಆರೋಪದಲ್ಲಿ ವಿಜಯ್‌ ಮಲ್ಯನನ್ನು ಭಾರತಕ್ಕೆ ಕಳುಹಿಸುವಂತೆ ಭಾರತ ೨೦೧೭ರ ಫೆಬ್ರವರಿಯಲ್ಲಿ ಇಂಗ್ಲೆಂಡ್‌ಗೆ ಮನವಿ ಮಾಡಿತ್ತು. ಅದರ ನಂತರ ಕೆಲವು ದಾಖಲೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಮಲ್ಯನನ್ನು ಒಮ್ಮೆ ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಹಿಂದಿನ ತಿಂಗಳಷ್ಟೇ ಮಲ್ಯನ ವಿರುದ್ಧ ಇನ್ನಷ್ಟು ದಾಖಲೆಗಳನ್ನು ಭಾರತ ಸರ್ಕಾರ ಒದಗಿಸಿತ್ತು. ಈ ಹಿನ್ನೆಲೆಯಲ್ಲಿ ಮಲ್ಯನನ್ನು ಮತ್ತೆ ಬಂಧಿಸಿರಬಹುದು ಎಂಬ ಅನುಮಾನವಿದೆ. ಹಿಂದಿನ ಬಾರಿಯಂತೆ ಈ ಬಾರಿಯೂ ಬಿಡುಗಡೆ ಮಾಡಲಾಗುವುದೇ ಇಲ್ಲವೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಎರಡನೇ ಬಾರಿ ಬಂಧನವಾಗಿರುವುದು ಭಾರತ ಕೇಂದ್ರ ಸರಕಾರದ ಪ್ರಯತ್ನದ ಫಲ ಎಂದು ಭಾವಿಸಲಾಗುತ್ತಿದೆ. ಕೇಂದ್ರ ಸರಕಾರ ಇಂಗ್ಲೆಂಡಿನ ನ್ಯಾಯಾಲಯಕ್ಕೆ ಮಲ್ಯನ ವಿರುದ್ಧ ಸಾಕಷ್ಟು ದಾಖಲೆಗಳನ್ನು ಒದಗಿಸಿತ್ತು. ವಿಜಯ್‌ ಮಲ್ಯನನ್ನು ದೇಶಕ್ಕೆ ಮರಳಿ ಕರೆತಂದು, ಕಾನೂನು ಕ್ರಮ ಜರುಗಿಸುವ ಬಗ್ಗೆ ಕೇಂದ್ರ ಸರಕಾರ ಉತ್ಸುಕವಾಗಿದೆ.

0
Shares
  • Share On Facebook
  • Tweet It


Vijay Malya


Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search