• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕದ್ರಿಯ ಜೋಗಿ ಮಠದಲ್ಲಿ ಸಿಎಂ ಯೋಗಿ ಆದಿತ್ಯನಾಥ ವಾಸ್ತವ್ಯ!

Naresh Shenoy Posted On October 4, 2017
0


0
Shares
  • Share On Facebook
  • Tweet It

ಕೇರಳ ಜನರಕ್ಷಾ ಯಾತ್ರೆಗೆ ಆಗಮಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದರು. ಮಂಗಳೂರಿನ ಕದ್ರಿಯ ಯೋಗೇಶ್ವರ ಮಠಕ್ಕೆ ರಾತ್ರಿ ೧೦.೩೦ರ ಸುಮಾರಿಗೆ ಆಗಮಿಸಿದ ಯೋಗಿ ಆದಿತ್ಯನಾಥ ಇಲ್ಲಿಯೇ ಭೋಜನ ಸ್ವೀಕರಿಸಿದರು.
https://tulunadunews.com/wp-content/uploads/2017/10/vid-20171004-wa0264.mp4

-ಯೋಗಿ ಆದಿತ್ಯನಾಥ ಭೇಟಿಯ ಹಿನ್ನೆಲೆಯಲ್ಲಿ ಕದ್ರಿಯ ಜೋಗಿ ಮಠಕ್ಕೆ ಬಿಗು ಪೊಲೀಸ್
ಭದ್ರತೆ ಕೈಗೊಳ್ಳಲಾಗಿದೆ. ಜೋಗಿ ಸಮಾಜದ ಪ್ರಮುಖರು, ಬಿಜೆಪಿ ಮುಖಂಡರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ನಿಗದಿತ ಕಾರ್ಯಕ್ರಮದ ಪ್ರಕಾರ ಯೋಗಿ ಆದಿತ್ಯನಾಥ ಬುಧವಾರ ರಾತ್ರಿಯೇ ಉತ್ತರ ಪ್ರದೇಶಕ್ಕೆ ನಿರ್ಗಮಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಿರ್ಗಮನದ ಬದಲು ಮಂಗಳೂರಿನಲ್ಲಿ ವಾಸ್ತವ್ಯದ ನಿರ್ಧಾರವನ್ನು ಕೈಗೊಂಡಿದ್ದಾರೆ. ಗುರುವಾರ ಇಲ್ಲಿಂದ ನೇರವಾಗಿ ಹರಿಯಾಣಕ್ಕೆ ತೆರಳಲಿದ್ದಾರೆ. ಯೋಗಿ ಆದಿತ್ಯನಾಥ ಸಂಸದರಾಗಿದ್ದಾಗ  ೬ ತಿಂಗಳ ಹಿಂದೆ ಕದ್ರಿ ಜೋಗಿ ಮಠದ ಸ್ವಾಮೀಜಿಯ ಪಟ್ಟಾಭಿಷೇಕಕ್ಕೆ ಆಗಮಿಸಿದ್ದರು. ನಾಥ ಪಂಥದ ಪ್ರಮುಖನ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥರು
 ಪಟ್ಟಾಭಿಷೇಕ ಕಾರ್ಯಕ್ರಮ ನೆರವೇರಿಸಿದ್ದರು. ಯೋಗಿ ಆದಿತ್ಯನಾಥರನ್ನು ಕದ್ರಿ ಮಠದ ವತಿಯಿಂದ ರಾಜ ನಿರ್ಮಲನಾಥ್ ಸನ್ಮಾನಿಸಿದರು.
https://tulunadunews.com/wp-content/uploads/2017/10/vid-20171004-wa0267.mp4

0
Shares
  • Share On Facebook
  • Tweet It


Jogi MuttYogi Adithyanath


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Naresh Shenoy November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Naresh Shenoy October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search