• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕದ್ರಿಯ ಜೋಗಿ ಮಠದಲ್ಲಿ ಸಿಎಂ ಯೋಗಿ ಆದಿತ್ಯನಾಥ ವಾಸ್ತವ್ಯ!

Naresh Shenoy Posted On October 4, 2017


  • Share On Facebook
  • Tweet It

ಕೇರಳ ಜನರಕ್ಷಾ ಯಾತ್ರೆಗೆ ಆಗಮಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದರು. ಮಂಗಳೂರಿನ ಕದ್ರಿಯ ಯೋಗೇಶ್ವರ ಮಠಕ್ಕೆ ರಾತ್ರಿ ೧೦.೩೦ರ ಸುಮಾರಿಗೆ ಆಗಮಿಸಿದ ಯೋಗಿ ಆದಿತ್ಯನಾಥ ಇಲ್ಲಿಯೇ ಭೋಜನ ಸ್ವೀಕರಿಸಿದರು.
https://tulunadunews.com/wp-content/uploads/2017/10/vid-20171004-wa0264.mp4

-ಯೋಗಿ ಆದಿತ್ಯನಾಥ ಭೇಟಿಯ ಹಿನ್ನೆಲೆಯಲ್ಲಿ ಕದ್ರಿಯ ಜೋಗಿ ಮಠಕ್ಕೆ ಬಿಗು ಪೊಲೀಸ್
ಭದ್ರತೆ ಕೈಗೊಳ್ಳಲಾಗಿದೆ. ಜೋಗಿ ಸಮಾಜದ ಪ್ರಮುಖರು, ಬಿಜೆಪಿ ಮುಖಂಡರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ನಿಗದಿತ ಕಾರ್ಯಕ್ರಮದ ಪ್ರಕಾರ ಯೋಗಿ ಆದಿತ್ಯನಾಥ ಬುಧವಾರ ರಾತ್ರಿಯೇ ಉತ್ತರ ಪ್ರದೇಶಕ್ಕೆ ನಿರ್ಗಮಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಿರ್ಗಮನದ ಬದಲು ಮಂಗಳೂರಿನಲ್ಲಿ ವಾಸ್ತವ್ಯದ ನಿರ್ಧಾರವನ್ನು ಕೈಗೊಂಡಿದ್ದಾರೆ. ಗುರುವಾರ ಇಲ್ಲಿಂದ ನೇರವಾಗಿ ಹರಿಯಾಣಕ್ಕೆ ತೆರಳಲಿದ್ದಾರೆ. ಯೋಗಿ ಆದಿತ್ಯನಾಥ ಸಂಸದರಾಗಿದ್ದಾಗ  ೬ ತಿಂಗಳ ಹಿಂದೆ ಕದ್ರಿ ಜೋಗಿ ಮಠದ ಸ್ವಾಮೀಜಿಯ ಪಟ್ಟಾಭಿಷೇಕಕ್ಕೆ ಆಗಮಿಸಿದ್ದರು. ನಾಥ ಪಂಥದ ಪ್ರಮುಖನ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥರು
 ಪಟ್ಟಾಭಿಷೇಕ ಕಾರ್ಯಕ್ರಮ ನೆರವೇರಿಸಿದ್ದರು. ಯೋಗಿ ಆದಿತ್ಯನಾಥರನ್ನು ಕದ್ರಿ ಮಠದ ವತಿಯಿಂದ ರಾಜ ನಿರ್ಮಲನಾಥ್ ಸನ್ಮಾನಿಸಿದರು.
https://tulunadunews.com/wp-content/uploads/2017/10/vid-20171004-wa0267.mp4

  • Share On Facebook
  • Tweet It


- Advertisement -
Jogi MuttYogi Adithyanath


Trending Now
ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
Naresh Shenoy September 22, 2023
ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
Naresh Shenoy September 15, 2023
Leave A Reply

  • Recent Posts

    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
    • ಈ ಬಾರಿ ಮಹಿಷ ದಸರಾ ಯಾಕೆ ನಡೆಯಬೇಕು!
    • ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!
    • ಚೈತ್ರಾ ಕುಂದಾಪುರ ಬಂಧನದ ಹಿಂದಿನ ಕಥೆ ಏನು?
  • Popular Posts

    • 1
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search