• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕದ್ರಿಯ ಜೋಗಿ ಮಠದಲ್ಲಿ ಸಿಎಂ ಯೋಗಿ ಆದಿತ್ಯನಾಥ ವಾಸ್ತವ್ಯ!

Naresh Shenoy Posted On October 4, 2017
0


0
Shares
  • Share On Facebook
  • Tweet It

ಕೇರಳ ಜನರಕ್ಷಾ ಯಾತ್ರೆಗೆ ಆಗಮಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದರು. ಮಂಗಳೂರಿನ ಕದ್ರಿಯ ಯೋಗೇಶ್ವರ ಮಠಕ್ಕೆ ರಾತ್ರಿ ೧೦.೩೦ರ ಸುಮಾರಿಗೆ ಆಗಮಿಸಿದ ಯೋಗಿ ಆದಿತ್ಯನಾಥ ಇಲ್ಲಿಯೇ ಭೋಜನ ಸ್ವೀಕರಿಸಿದರು.
https://tulunadunews.com/wp-content/uploads/2017/10/vid-20171004-wa0264.mp4

-ಯೋಗಿ ಆದಿತ್ಯನಾಥ ಭೇಟಿಯ ಹಿನ್ನೆಲೆಯಲ್ಲಿ ಕದ್ರಿಯ ಜೋಗಿ ಮಠಕ್ಕೆ ಬಿಗು ಪೊಲೀಸ್
ಭದ್ರತೆ ಕೈಗೊಳ್ಳಲಾಗಿದೆ. ಜೋಗಿ ಸಮಾಜದ ಪ್ರಮುಖರು, ಬಿಜೆಪಿ ಮುಖಂಡರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ನಿಗದಿತ ಕಾರ್ಯಕ್ರಮದ ಪ್ರಕಾರ ಯೋಗಿ ಆದಿತ್ಯನಾಥ ಬುಧವಾರ ರಾತ್ರಿಯೇ ಉತ್ತರ ಪ್ರದೇಶಕ್ಕೆ ನಿರ್ಗಮಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಿರ್ಗಮನದ ಬದಲು ಮಂಗಳೂರಿನಲ್ಲಿ ವಾಸ್ತವ್ಯದ ನಿರ್ಧಾರವನ್ನು ಕೈಗೊಂಡಿದ್ದಾರೆ. ಗುರುವಾರ ಇಲ್ಲಿಂದ ನೇರವಾಗಿ ಹರಿಯಾಣಕ್ಕೆ ತೆರಳಲಿದ್ದಾರೆ. ಯೋಗಿ ಆದಿತ್ಯನಾಥ ಸಂಸದರಾಗಿದ್ದಾಗ  ೬ ತಿಂಗಳ ಹಿಂದೆ ಕದ್ರಿ ಜೋಗಿ ಮಠದ ಸ್ವಾಮೀಜಿಯ ಪಟ್ಟಾಭಿಷೇಕಕ್ಕೆ ಆಗಮಿಸಿದ್ದರು. ನಾಥ ಪಂಥದ ಪ್ರಮುಖನ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥರು
 ಪಟ್ಟಾಭಿಷೇಕ ಕಾರ್ಯಕ್ರಮ ನೆರವೇರಿಸಿದ್ದರು. ಯೋಗಿ ಆದಿತ್ಯನಾಥರನ್ನು ಕದ್ರಿ ಮಠದ ವತಿಯಿಂದ ರಾಜ ನಿರ್ಮಲನಾಥ್ ಸನ್ಮಾನಿಸಿದರು.
https://tulunadunews.com/wp-content/uploads/2017/10/vid-20171004-wa0267.mp4

0
Shares
  • Share On Facebook
  • Tweet It


Jogi MuttYogi Adithyanath


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Naresh Shenoy January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Naresh Shenoy January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search