• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕದ್ರಿಯ ಜೋಗಿ ಮಠದಲ್ಲಿ ಸಿಎಂ ಯೋಗಿ ಆದಿತ್ಯನಾಥ ವಾಸ್ತವ್ಯ!

Naresh Shenoy Posted On October 4, 2017
0


0
Shares
  • Share On Facebook
  • Tweet It

ಕೇರಳ ಜನರಕ್ಷಾ ಯಾತ್ರೆಗೆ ಆಗಮಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದರು. ಮಂಗಳೂರಿನ ಕದ್ರಿಯ ಯೋಗೇಶ್ವರ ಮಠಕ್ಕೆ ರಾತ್ರಿ ೧೦.೩೦ರ ಸುಮಾರಿಗೆ ಆಗಮಿಸಿದ ಯೋಗಿ ಆದಿತ್ಯನಾಥ ಇಲ್ಲಿಯೇ ಭೋಜನ ಸ್ವೀಕರಿಸಿದರು.
https://tulunadunews.com/wp-content/uploads/2017/10/vid-20171004-wa0264.mp4

-ಯೋಗಿ ಆದಿತ್ಯನಾಥ ಭೇಟಿಯ ಹಿನ್ನೆಲೆಯಲ್ಲಿ ಕದ್ರಿಯ ಜೋಗಿ ಮಠಕ್ಕೆ ಬಿಗು ಪೊಲೀಸ್
ಭದ್ರತೆ ಕೈಗೊಳ್ಳಲಾಗಿದೆ. ಜೋಗಿ ಸಮಾಜದ ಪ್ರಮುಖರು, ಬಿಜೆಪಿ ಮುಖಂಡರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ನಿಗದಿತ ಕಾರ್ಯಕ್ರಮದ ಪ್ರಕಾರ ಯೋಗಿ ಆದಿತ್ಯನಾಥ ಬುಧವಾರ ರಾತ್ರಿಯೇ ಉತ್ತರ ಪ್ರದೇಶಕ್ಕೆ ನಿರ್ಗಮಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಿರ್ಗಮನದ ಬದಲು ಮಂಗಳೂರಿನಲ್ಲಿ ವಾಸ್ತವ್ಯದ ನಿರ್ಧಾರವನ್ನು ಕೈಗೊಂಡಿದ್ದಾರೆ. ಗುರುವಾರ ಇಲ್ಲಿಂದ ನೇರವಾಗಿ ಹರಿಯಾಣಕ್ಕೆ ತೆರಳಲಿದ್ದಾರೆ. ಯೋಗಿ ಆದಿತ್ಯನಾಥ ಸಂಸದರಾಗಿದ್ದಾಗ  ೬ ತಿಂಗಳ ಹಿಂದೆ ಕದ್ರಿ ಜೋಗಿ ಮಠದ ಸ್ವಾಮೀಜಿಯ ಪಟ್ಟಾಭಿಷೇಕಕ್ಕೆ ಆಗಮಿಸಿದ್ದರು. ನಾಥ ಪಂಥದ ಪ್ರಮುಖನ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥರು
 ಪಟ್ಟಾಭಿಷೇಕ ಕಾರ್ಯಕ್ರಮ ನೆರವೇರಿಸಿದ್ದರು. ಯೋಗಿ ಆದಿತ್ಯನಾಥರನ್ನು ಕದ್ರಿ ಮಠದ ವತಿಯಿಂದ ರಾಜ ನಿರ್ಮಲನಾಥ್ ಸನ್ಮಾನಿಸಿದರು.
https://tulunadunews.com/wp-content/uploads/2017/10/vid-20171004-wa0267.mp4

0
Shares
  • Share On Facebook
  • Tweet It


Jogi MuttYogi Adithyanath


Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Naresh Shenoy December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Naresh Shenoy December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search