• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!

TNN Correspondent Posted On October 5, 2017
0


0
Shares
  • Share On Facebook
  • Tweet It

>> ವಿಧಾನಸಭೆಯಲ್ಲಿ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೊಡೆದ ಕೇಜ್ರಿವಾಲ್

>> ಅತಿಥಿ ಶಿಕ್ಷಕರ ಖಾಯಂ ಮಸೂದೆ ತಿಕ್ಕಾಟ ಮತ್ತೆ ತಾರಕಕ್ಕೆ

ನವದೆಹಲಿ : ಪ್ರಧಾನಿ ಮೋದಿ ಅಣಕಿಸಿದೆ, ಮಫ್ಲರ್ ಕಟ್ಟಿಕೊಂಡು ಕೆಮ್ಮಿದೆ, ನನ್ನ ಕೈ ಕಟ್ಟಿಹಾಕಿದ್ದಾರೆ ಹಾಗಾಗಿ ಕೆಲಸ ಮಾಡಲಾಗುತ್ತಿಲ್ಲ ಎಂದು ಆರೋಪಿಸಿಯೇ ಕಾಲಹರಣ ಮಾಡುತ್ತಿದ್ದ ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲಾ ಮತ್ತೆ ಸುದ್ದಿಯಲ್ಲಿದ್ದಾರೆ.

ತಾವು ಕಳುಹಿಸಿದ ವಿಧೇಯಕಕ್ಕೆ ದೆಹಲಿ ಲೆಫ್ಟಿನೆಂಟ್ ಜನರಲ್ ಸಹಿ ಹಾಕಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕೋಪಗೊಂಡಿದ್ದಾರೆ. ಮಾತಿನ ಭರದಲ್ಲಿ “ನಾನನು ಚುನಾಯಿತ ಮುಖ್ಯಮಂತ್ರಿ. ಉಗ್ರ ಅಲ್ಲ’ ಎಂದು ತನ್ನನ್ನು ನಂಬಿ ಸಹಿ ಹಾಕಲು ಕೇಳಿದ್ದಾರೆ. ಅಸಮಾಧಾನ ಹೊರಹಾಕುವಾಗ ನಾಲಿಗೆ ಹೊರಳಿದ ಮಾತಿನಂತೆ “ನಾವು ದೆಹಲಯ ಮಾಲೀಕರು, ನೌಕರರಲ್ಲ ಎಂದು ವಿಧಾನಭೆಯಲ್ಲಿ ಗುಡುಗಿದ್ದಾರೆ. ಇವರ ಉತ್ತರ ಪೌರುಷಕ್ಕೆ ಆಪ್ ಶಾಸಕರು ಮೇಜು ಕುಟ್ಟಿ, ನಂತರ ನಾಯಕರೊಂದಿಗೆ ಕಲಾಪ ವಿಸರ್ಜಿಸಿದ್ದಾರೆ.


ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರನ್ನು ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಖಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಅಂಕಿತದ ಮೂಲಕ ಮಸೂದೆ ಅನುಮೋದನೆಗೊಂಡಿತ್ತು.

ಆದರೆ ಲೆಫ್ಟಿನೆಂಟ್ ಜನರಲ್ ಕೇಂದ್ರಾಡಳಿತದ ವಿಧಾನಸಭೆಗೆ ಸೇವಾವಧಿ ವಿಚಾರದಲ್ಲಿ ನಿರ್ಧರಿಸುವ ಸಂವಿಧಾನಾತ್ಮಕ ಅಧಿಕಾರವಿಲ್ಲ ಎಂದು ಮಸೂದೆಗೆ ಅಂಕಿತ ಹಾಕಿರಲಿಲ್ಲ. ಇದಕ್ಕೆ ಕೋಪಗೊಂಡು ಕೇಜ್ರಿವಾಲ್ ಶಾರುಖ್ ಕಾನ್ ಅವರ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೇಳಿದ್ದಾರೆ. “ನಾನು , ಮನೀಷ್ ಸಿಸೊಡಿಯಾ ಚುನಾಯಿತರು. ಮಸೂದೆ ವಿಚಾರದಲ್ಲಿ ಮುಚ್ಚುಮರೆಬೇಡ. ನಾವು ಉಗ್ರರಲ್ಲ’ ಎಂದು ಸವಾಲೆಸೆದಿದ್ದಾರೆ.

0
Shares
  • Share On Facebook
  • Tweet It


aamaapadmiaravindarvindbillcentraldelhigovernorindiakejriwalleftinantmodipartypermanentsisodiateacherterritory


Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search