• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!

TNN Correspondent Posted On October 5, 2017
0


0
Shares
  • Share On Facebook
  • Tweet It

>> ವಿಧಾನಸಭೆಯಲ್ಲಿ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೊಡೆದ ಕೇಜ್ರಿವಾಲ್

>> ಅತಿಥಿ ಶಿಕ್ಷಕರ ಖಾಯಂ ಮಸೂದೆ ತಿಕ್ಕಾಟ ಮತ್ತೆ ತಾರಕಕ್ಕೆ

ನವದೆಹಲಿ : ಪ್ರಧಾನಿ ಮೋದಿ ಅಣಕಿಸಿದೆ, ಮಫ್ಲರ್ ಕಟ್ಟಿಕೊಂಡು ಕೆಮ್ಮಿದೆ, ನನ್ನ ಕೈ ಕಟ್ಟಿಹಾಕಿದ್ದಾರೆ ಹಾಗಾಗಿ ಕೆಲಸ ಮಾಡಲಾಗುತ್ತಿಲ್ಲ ಎಂದು ಆರೋಪಿಸಿಯೇ ಕಾಲಹರಣ ಮಾಡುತ್ತಿದ್ದ ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲಾ ಮತ್ತೆ ಸುದ್ದಿಯಲ್ಲಿದ್ದಾರೆ.

ತಾವು ಕಳುಹಿಸಿದ ವಿಧೇಯಕಕ್ಕೆ ದೆಹಲಿ ಲೆಫ್ಟಿನೆಂಟ್ ಜನರಲ್ ಸಹಿ ಹಾಕಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕೋಪಗೊಂಡಿದ್ದಾರೆ. ಮಾತಿನ ಭರದಲ್ಲಿ “ನಾನನು ಚುನಾಯಿತ ಮುಖ್ಯಮಂತ್ರಿ. ಉಗ್ರ ಅಲ್ಲ’ ಎಂದು ತನ್ನನ್ನು ನಂಬಿ ಸಹಿ ಹಾಕಲು ಕೇಳಿದ್ದಾರೆ. ಅಸಮಾಧಾನ ಹೊರಹಾಕುವಾಗ ನಾಲಿಗೆ ಹೊರಳಿದ ಮಾತಿನಂತೆ “ನಾವು ದೆಹಲಯ ಮಾಲೀಕರು, ನೌಕರರಲ್ಲ ಎಂದು ವಿಧಾನಭೆಯಲ್ಲಿ ಗುಡುಗಿದ್ದಾರೆ. ಇವರ ಉತ್ತರ ಪೌರುಷಕ್ಕೆ ಆಪ್ ಶಾಸಕರು ಮೇಜು ಕುಟ್ಟಿ, ನಂತರ ನಾಯಕರೊಂದಿಗೆ ಕಲಾಪ ವಿಸರ್ಜಿಸಿದ್ದಾರೆ.


ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರನ್ನು ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಖಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಅಂಕಿತದ ಮೂಲಕ ಮಸೂದೆ ಅನುಮೋದನೆಗೊಂಡಿತ್ತು.

ಆದರೆ ಲೆಫ್ಟಿನೆಂಟ್ ಜನರಲ್ ಕೇಂದ್ರಾಡಳಿತದ ವಿಧಾನಸಭೆಗೆ ಸೇವಾವಧಿ ವಿಚಾರದಲ್ಲಿ ನಿರ್ಧರಿಸುವ ಸಂವಿಧಾನಾತ್ಮಕ ಅಧಿಕಾರವಿಲ್ಲ ಎಂದು ಮಸೂದೆಗೆ ಅಂಕಿತ ಹಾಕಿರಲಿಲ್ಲ. ಇದಕ್ಕೆ ಕೋಪಗೊಂಡು ಕೇಜ್ರಿವಾಲ್ ಶಾರುಖ್ ಕಾನ್ ಅವರ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೇಳಿದ್ದಾರೆ. “ನಾನು , ಮನೀಷ್ ಸಿಸೊಡಿಯಾ ಚುನಾಯಿತರು. ಮಸೂದೆ ವಿಚಾರದಲ್ಲಿ ಮುಚ್ಚುಮರೆಬೇಡ. ನಾವು ಉಗ್ರರಲ್ಲ’ ಎಂದು ಸವಾಲೆಸೆದಿದ್ದಾರೆ.

0
Shares
  • Share On Facebook
  • Tweet It


aamaapadmiaravindarvindbillcentraldelhigovernorindiakejriwalleftinantmodipartypermanentsisodiateacherterritory


Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search