• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!

TNN Correspondent Posted On October 5, 2017


  • Share On Facebook
  • Tweet It

>> ವಿಧಾನಸಭೆಯಲ್ಲಿ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೊಡೆದ ಕೇಜ್ರಿವಾಲ್

>> ಅತಿಥಿ ಶಿಕ್ಷಕರ ಖಾಯಂ ಮಸೂದೆ ತಿಕ್ಕಾಟ ಮತ್ತೆ ತಾರಕಕ್ಕೆ

ನವದೆಹಲಿ : ಪ್ರಧಾನಿ ಮೋದಿ ಅಣಕಿಸಿದೆ, ಮಫ್ಲರ್ ಕಟ್ಟಿಕೊಂಡು ಕೆಮ್ಮಿದೆ, ನನ್ನ ಕೈ ಕಟ್ಟಿಹಾಕಿದ್ದಾರೆ ಹಾಗಾಗಿ ಕೆಲಸ ಮಾಡಲಾಗುತ್ತಿಲ್ಲ ಎಂದು ಆರೋಪಿಸಿಯೇ ಕಾಲಹರಣ ಮಾಡುತ್ತಿದ್ದ ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲಾ ಮತ್ತೆ ಸುದ್ದಿಯಲ್ಲಿದ್ದಾರೆ.

ತಾವು ಕಳುಹಿಸಿದ ವಿಧೇಯಕಕ್ಕೆ ದೆಹಲಿ ಲೆಫ್ಟಿನೆಂಟ್ ಜನರಲ್ ಸಹಿ ಹಾಕಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕೋಪಗೊಂಡಿದ್ದಾರೆ. ಮಾತಿನ ಭರದಲ್ಲಿ “ನಾನನು ಚುನಾಯಿತ ಮುಖ್ಯಮಂತ್ರಿ. ಉಗ್ರ ಅಲ್ಲ’ ಎಂದು ತನ್ನನ್ನು ನಂಬಿ ಸಹಿ ಹಾಕಲು ಕೇಳಿದ್ದಾರೆ. ಅಸಮಾಧಾನ ಹೊರಹಾಕುವಾಗ ನಾಲಿಗೆ ಹೊರಳಿದ ಮಾತಿನಂತೆ “ನಾವು ದೆಹಲಯ ಮಾಲೀಕರು, ನೌಕರರಲ್ಲ ಎಂದು ವಿಧಾನಭೆಯಲ್ಲಿ ಗುಡುಗಿದ್ದಾರೆ. ಇವರ ಉತ್ತರ ಪೌರುಷಕ್ಕೆ ಆಪ್ ಶಾಸಕರು ಮೇಜು ಕುಟ್ಟಿ, ನಂತರ ನಾಯಕರೊಂದಿಗೆ ಕಲಾಪ ವಿಸರ್ಜಿಸಿದ್ದಾರೆ.


ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರನ್ನು ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಖಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಅಂಕಿತದ ಮೂಲಕ ಮಸೂದೆ ಅನುಮೋದನೆಗೊಂಡಿತ್ತು.

ಆದರೆ ಲೆಫ್ಟಿನೆಂಟ್ ಜನರಲ್ ಕೇಂದ್ರಾಡಳಿತದ ವಿಧಾನಸಭೆಗೆ ಸೇವಾವಧಿ ವಿಚಾರದಲ್ಲಿ ನಿರ್ಧರಿಸುವ ಸಂವಿಧಾನಾತ್ಮಕ ಅಧಿಕಾರವಿಲ್ಲ ಎಂದು ಮಸೂದೆಗೆ ಅಂಕಿತ ಹಾಕಿರಲಿಲ್ಲ. ಇದಕ್ಕೆ ಕೋಪಗೊಂಡು ಕೇಜ್ರಿವಾಲ್ ಶಾರುಖ್ ಕಾನ್ ಅವರ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೇಳಿದ್ದಾರೆ. “ನಾನು , ಮನೀಷ್ ಸಿಸೊಡಿಯಾ ಚುನಾಯಿತರು. ಮಸೂದೆ ವಿಚಾರದಲ್ಲಿ ಮುಚ್ಚುಮರೆಬೇಡ. ನಾವು ಉಗ್ರರಲ್ಲ’ ಎಂದು ಸವಾಲೆಸೆದಿದ್ದಾರೆ.

  • Share On Facebook
  • Tweet It


- Advertisement -
aamaapadmiaravindarvindbillcentraldelhigovernorindiakejriwalleftinantmodipartypermanentsisodiateacherterritory


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search