• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!

TNN Correspondent Posted On October 5, 2017
0


0
Shares
  • Share On Facebook
  • Tweet It

>> ವಿಧಾನಸಭೆಯಲ್ಲಿ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೊಡೆದ ಕೇಜ್ರಿವಾಲ್

>> ಅತಿಥಿ ಶಿಕ್ಷಕರ ಖಾಯಂ ಮಸೂದೆ ತಿಕ್ಕಾಟ ಮತ್ತೆ ತಾರಕಕ್ಕೆ

ನವದೆಹಲಿ : ಪ್ರಧಾನಿ ಮೋದಿ ಅಣಕಿಸಿದೆ, ಮಫ್ಲರ್ ಕಟ್ಟಿಕೊಂಡು ಕೆಮ್ಮಿದೆ, ನನ್ನ ಕೈ ಕಟ್ಟಿಹಾಕಿದ್ದಾರೆ ಹಾಗಾಗಿ ಕೆಲಸ ಮಾಡಲಾಗುತ್ತಿಲ್ಲ ಎಂದು ಆರೋಪಿಸಿಯೇ ಕಾಲಹರಣ ಮಾಡುತ್ತಿದ್ದ ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲಾ ಮತ್ತೆ ಸುದ್ದಿಯಲ್ಲಿದ್ದಾರೆ.

ತಾವು ಕಳುಹಿಸಿದ ವಿಧೇಯಕಕ್ಕೆ ದೆಹಲಿ ಲೆಫ್ಟಿನೆಂಟ್ ಜನರಲ್ ಸಹಿ ಹಾಕಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕೋಪಗೊಂಡಿದ್ದಾರೆ. ಮಾತಿನ ಭರದಲ್ಲಿ “ನಾನನು ಚುನಾಯಿತ ಮುಖ್ಯಮಂತ್ರಿ. ಉಗ್ರ ಅಲ್ಲ’ ಎಂದು ತನ್ನನ್ನು ನಂಬಿ ಸಹಿ ಹಾಕಲು ಕೇಳಿದ್ದಾರೆ. ಅಸಮಾಧಾನ ಹೊರಹಾಕುವಾಗ ನಾಲಿಗೆ ಹೊರಳಿದ ಮಾತಿನಂತೆ “ನಾವು ದೆಹಲಯ ಮಾಲೀಕರು, ನೌಕರರಲ್ಲ ಎಂದು ವಿಧಾನಭೆಯಲ್ಲಿ ಗುಡುಗಿದ್ದಾರೆ. ಇವರ ಉತ್ತರ ಪೌರುಷಕ್ಕೆ ಆಪ್ ಶಾಸಕರು ಮೇಜು ಕುಟ್ಟಿ, ನಂತರ ನಾಯಕರೊಂದಿಗೆ ಕಲಾಪ ವಿಸರ್ಜಿಸಿದ್ದಾರೆ.


ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರನ್ನು ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಖಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಅಂಕಿತದ ಮೂಲಕ ಮಸೂದೆ ಅನುಮೋದನೆಗೊಂಡಿತ್ತು.

ಆದರೆ ಲೆಫ್ಟಿನೆಂಟ್ ಜನರಲ್ ಕೇಂದ್ರಾಡಳಿತದ ವಿಧಾನಸಭೆಗೆ ಸೇವಾವಧಿ ವಿಚಾರದಲ್ಲಿ ನಿರ್ಧರಿಸುವ ಸಂವಿಧಾನಾತ್ಮಕ ಅಧಿಕಾರವಿಲ್ಲ ಎಂದು ಮಸೂದೆಗೆ ಅಂಕಿತ ಹಾಕಿರಲಿಲ್ಲ. ಇದಕ್ಕೆ ಕೋಪಗೊಂಡು ಕೇಜ್ರಿವಾಲ್ ಶಾರುಖ್ ಕಾನ್ ಅವರ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೇಳಿದ್ದಾರೆ. “ನಾನು , ಮನೀಷ್ ಸಿಸೊಡಿಯಾ ಚುನಾಯಿತರು. ಮಸೂದೆ ವಿಚಾರದಲ್ಲಿ ಮುಚ್ಚುಮರೆಬೇಡ. ನಾವು ಉಗ್ರರಲ್ಲ’ ಎಂದು ಸವಾಲೆಸೆದಿದ್ದಾರೆ.

0
Shares
  • Share On Facebook
  • Tweet It


aamaapadmiaravindarvindbillcentraldelhigovernorindiakejriwalleftinantmodipartypermanentsisodiateacherterritory


Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search