• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!

TNN Correspondent Posted On October 5, 2017
0


0
Shares
  • Share On Facebook
  • Tweet It

>> ವಿಧಾನಸಭೆಯಲ್ಲಿ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೊಡೆದ ಕೇಜ್ರಿವಾಲ್

>> ಅತಿಥಿ ಶಿಕ್ಷಕರ ಖಾಯಂ ಮಸೂದೆ ತಿಕ್ಕಾಟ ಮತ್ತೆ ತಾರಕಕ್ಕೆ

ನವದೆಹಲಿ : ಪ್ರಧಾನಿ ಮೋದಿ ಅಣಕಿಸಿದೆ, ಮಫ್ಲರ್ ಕಟ್ಟಿಕೊಂಡು ಕೆಮ್ಮಿದೆ, ನನ್ನ ಕೈ ಕಟ್ಟಿಹಾಕಿದ್ದಾರೆ ಹಾಗಾಗಿ ಕೆಲಸ ಮಾಡಲಾಗುತ್ತಿಲ್ಲ ಎಂದು ಆರೋಪಿಸಿಯೇ ಕಾಲಹರಣ ಮಾಡುತ್ತಿದ್ದ ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲಾ ಮತ್ತೆ ಸುದ್ದಿಯಲ್ಲಿದ್ದಾರೆ.

ತಾವು ಕಳುಹಿಸಿದ ವಿಧೇಯಕಕ್ಕೆ ದೆಹಲಿ ಲೆಫ್ಟಿನೆಂಟ್ ಜನರಲ್ ಸಹಿ ಹಾಕಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕೋಪಗೊಂಡಿದ್ದಾರೆ. ಮಾತಿನ ಭರದಲ್ಲಿ “ನಾನನು ಚುನಾಯಿತ ಮುಖ್ಯಮಂತ್ರಿ. ಉಗ್ರ ಅಲ್ಲ’ ಎಂದು ತನ್ನನ್ನು ನಂಬಿ ಸಹಿ ಹಾಕಲು ಕೇಳಿದ್ದಾರೆ. ಅಸಮಾಧಾನ ಹೊರಹಾಕುವಾಗ ನಾಲಿಗೆ ಹೊರಳಿದ ಮಾತಿನಂತೆ “ನಾವು ದೆಹಲಯ ಮಾಲೀಕರು, ನೌಕರರಲ್ಲ ಎಂದು ವಿಧಾನಭೆಯಲ್ಲಿ ಗುಡುಗಿದ್ದಾರೆ. ಇವರ ಉತ್ತರ ಪೌರುಷಕ್ಕೆ ಆಪ್ ಶಾಸಕರು ಮೇಜು ಕುಟ್ಟಿ, ನಂತರ ನಾಯಕರೊಂದಿಗೆ ಕಲಾಪ ವಿಸರ್ಜಿಸಿದ್ದಾರೆ.


ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರನ್ನು ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಖಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಅಂಕಿತದ ಮೂಲಕ ಮಸೂದೆ ಅನುಮೋದನೆಗೊಂಡಿತ್ತು.

ಆದರೆ ಲೆಫ್ಟಿನೆಂಟ್ ಜನರಲ್ ಕೇಂದ್ರಾಡಳಿತದ ವಿಧಾನಸಭೆಗೆ ಸೇವಾವಧಿ ವಿಚಾರದಲ್ಲಿ ನಿರ್ಧರಿಸುವ ಸಂವಿಧಾನಾತ್ಮಕ ಅಧಿಕಾರವಿಲ್ಲ ಎಂದು ಮಸೂದೆಗೆ ಅಂಕಿತ ಹಾಕಿರಲಿಲ್ಲ. ಇದಕ್ಕೆ ಕೋಪಗೊಂಡು ಕೇಜ್ರಿವಾಲ್ ಶಾರುಖ್ ಕಾನ್ ಅವರ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೇಳಿದ್ದಾರೆ. “ನಾನು , ಮನೀಷ್ ಸಿಸೊಡಿಯಾ ಚುನಾಯಿತರು. ಮಸೂದೆ ವಿಚಾರದಲ್ಲಿ ಮುಚ್ಚುಮರೆಬೇಡ. ನಾವು ಉಗ್ರರಲ್ಲ’ ಎಂದು ಸವಾಲೆಸೆದಿದ್ದಾರೆ.

0
Shares
  • Share On Facebook
  • Tweet It


aamaapadmiaravindarvindbillcentraldelhigovernorindiakejriwalleftinantmodipartypermanentsisodiateacherterritory


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search