• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!

TNN Correspondent Posted On October 5, 2017
0


0
Shares
  • Share On Facebook
  • Tweet It

>> ವಿಧಾನಸಭೆಯಲ್ಲಿ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೊಡೆದ ಕೇಜ್ರಿವಾಲ್

>> ಅತಿಥಿ ಶಿಕ್ಷಕರ ಖಾಯಂ ಮಸೂದೆ ತಿಕ್ಕಾಟ ಮತ್ತೆ ತಾರಕಕ್ಕೆ

ನವದೆಹಲಿ : ಪ್ರಧಾನಿ ಮೋದಿ ಅಣಕಿಸಿದೆ, ಮಫ್ಲರ್ ಕಟ್ಟಿಕೊಂಡು ಕೆಮ್ಮಿದೆ, ನನ್ನ ಕೈ ಕಟ್ಟಿಹಾಕಿದ್ದಾರೆ ಹಾಗಾಗಿ ಕೆಲಸ ಮಾಡಲಾಗುತ್ತಿಲ್ಲ ಎಂದು ಆರೋಪಿಸಿಯೇ ಕಾಲಹರಣ ಮಾಡುತ್ತಿದ್ದ ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲಾ ಮತ್ತೆ ಸುದ್ದಿಯಲ್ಲಿದ್ದಾರೆ.

ತಾವು ಕಳುಹಿಸಿದ ವಿಧೇಯಕಕ್ಕೆ ದೆಹಲಿ ಲೆಫ್ಟಿನೆಂಟ್ ಜನರಲ್ ಸಹಿ ಹಾಕಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕೋಪಗೊಂಡಿದ್ದಾರೆ. ಮಾತಿನ ಭರದಲ್ಲಿ “ನಾನನು ಚುನಾಯಿತ ಮುಖ್ಯಮಂತ್ರಿ. ಉಗ್ರ ಅಲ್ಲ’ ಎಂದು ತನ್ನನ್ನು ನಂಬಿ ಸಹಿ ಹಾಕಲು ಕೇಳಿದ್ದಾರೆ. ಅಸಮಾಧಾನ ಹೊರಹಾಕುವಾಗ ನಾಲಿಗೆ ಹೊರಳಿದ ಮಾತಿನಂತೆ “ನಾವು ದೆಹಲಯ ಮಾಲೀಕರು, ನೌಕರರಲ್ಲ ಎಂದು ವಿಧಾನಭೆಯಲ್ಲಿ ಗುಡುಗಿದ್ದಾರೆ. ಇವರ ಉತ್ತರ ಪೌರುಷಕ್ಕೆ ಆಪ್ ಶಾಸಕರು ಮೇಜು ಕುಟ್ಟಿ, ನಂತರ ನಾಯಕರೊಂದಿಗೆ ಕಲಾಪ ವಿಸರ್ಜಿಸಿದ್ದಾರೆ.


ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರನ್ನು ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಖಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಅಂಕಿತದ ಮೂಲಕ ಮಸೂದೆ ಅನುಮೋದನೆಗೊಂಡಿತ್ತು.

ಆದರೆ ಲೆಫ್ಟಿನೆಂಟ್ ಜನರಲ್ ಕೇಂದ್ರಾಡಳಿತದ ವಿಧಾನಸಭೆಗೆ ಸೇವಾವಧಿ ವಿಚಾರದಲ್ಲಿ ನಿರ್ಧರಿಸುವ ಸಂವಿಧಾನಾತ್ಮಕ ಅಧಿಕಾರವಿಲ್ಲ ಎಂದು ಮಸೂದೆಗೆ ಅಂಕಿತ ಹಾಕಿರಲಿಲ್ಲ. ಇದಕ್ಕೆ ಕೋಪಗೊಂಡು ಕೇಜ್ರಿವಾಲ್ ಶಾರುಖ್ ಕಾನ್ ಅವರ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೇಳಿದ್ದಾರೆ. “ನಾನು , ಮನೀಷ್ ಸಿಸೊಡಿಯಾ ಚುನಾಯಿತರು. ಮಸೂದೆ ವಿಚಾರದಲ್ಲಿ ಮುಚ್ಚುಮರೆಬೇಡ. ನಾವು ಉಗ್ರರಲ್ಲ’ ಎಂದು ಸವಾಲೆಸೆದಿದ್ದಾರೆ.

0
Shares
  • Share On Facebook
  • Tweet It


- Advertisement -
aamaapadmiaravindarvindbillcentraldelhigovernorindiakejriwalleftinantmodipartypermanentsisodiateacherterritory


Trending Now
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
Tulunadu News June 27, 2025
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
  • Popular Posts

    • 1
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 2
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 3
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 4
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 5
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search