• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!

TNN Correspondent Posted On October 5, 2017
0


0
Shares
  • Share On Facebook
  • Tweet It

>> ವಿಧಾನಸಭೆಯಲ್ಲಿ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೊಡೆದ ಕೇಜ್ರಿವಾಲ್

>> ಅತಿಥಿ ಶಿಕ್ಷಕರ ಖಾಯಂ ಮಸೂದೆ ತಿಕ್ಕಾಟ ಮತ್ತೆ ತಾರಕಕ್ಕೆ

ನವದೆಹಲಿ : ಪ್ರಧಾನಿ ಮೋದಿ ಅಣಕಿಸಿದೆ, ಮಫ್ಲರ್ ಕಟ್ಟಿಕೊಂಡು ಕೆಮ್ಮಿದೆ, ನನ್ನ ಕೈ ಕಟ್ಟಿಹಾಕಿದ್ದಾರೆ ಹಾಗಾಗಿ ಕೆಲಸ ಮಾಡಲಾಗುತ್ತಿಲ್ಲ ಎಂದು ಆರೋಪಿಸಿಯೇ ಕಾಲಹರಣ ಮಾಡುತ್ತಿದ್ದ ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲಾ ಮತ್ತೆ ಸುದ್ದಿಯಲ್ಲಿದ್ದಾರೆ.

ತಾವು ಕಳುಹಿಸಿದ ವಿಧೇಯಕಕ್ಕೆ ದೆಹಲಿ ಲೆಫ್ಟಿನೆಂಟ್ ಜನರಲ್ ಸಹಿ ಹಾಕಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕೋಪಗೊಂಡಿದ್ದಾರೆ. ಮಾತಿನ ಭರದಲ್ಲಿ “ನಾನನು ಚುನಾಯಿತ ಮುಖ್ಯಮಂತ್ರಿ. ಉಗ್ರ ಅಲ್ಲ’ ಎಂದು ತನ್ನನ್ನು ನಂಬಿ ಸಹಿ ಹಾಕಲು ಕೇಳಿದ್ದಾರೆ. ಅಸಮಾಧಾನ ಹೊರಹಾಕುವಾಗ ನಾಲಿಗೆ ಹೊರಳಿದ ಮಾತಿನಂತೆ “ನಾವು ದೆಹಲಯ ಮಾಲೀಕರು, ನೌಕರರಲ್ಲ ಎಂದು ವಿಧಾನಭೆಯಲ್ಲಿ ಗುಡುಗಿದ್ದಾರೆ. ಇವರ ಉತ್ತರ ಪೌರುಷಕ್ಕೆ ಆಪ್ ಶಾಸಕರು ಮೇಜು ಕುಟ್ಟಿ, ನಂತರ ನಾಯಕರೊಂದಿಗೆ ಕಲಾಪ ವಿಸರ್ಜಿಸಿದ್ದಾರೆ.


ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರನ್ನು ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಖಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಅಂಕಿತದ ಮೂಲಕ ಮಸೂದೆ ಅನುಮೋದನೆಗೊಂಡಿತ್ತು.

ಆದರೆ ಲೆಫ್ಟಿನೆಂಟ್ ಜನರಲ್ ಕೇಂದ್ರಾಡಳಿತದ ವಿಧಾನಸಭೆಗೆ ಸೇವಾವಧಿ ವಿಚಾರದಲ್ಲಿ ನಿರ್ಧರಿಸುವ ಸಂವಿಧಾನಾತ್ಮಕ ಅಧಿಕಾರವಿಲ್ಲ ಎಂದು ಮಸೂದೆಗೆ ಅಂಕಿತ ಹಾಕಿರಲಿಲ್ಲ. ಇದಕ್ಕೆ ಕೋಪಗೊಂಡು ಕೇಜ್ರಿವಾಲ್ ಶಾರುಖ್ ಕಾನ್ ಅವರ ಮೈ ನೇಮ್ ಈಸ್ ಖಾನ್ ಸಿನಿಮಾ ಡೈಲಾಗ್ ಹೇಳಿದ್ದಾರೆ. “ನಾನು , ಮನೀಷ್ ಸಿಸೊಡಿಯಾ ಚುನಾಯಿತರು. ಮಸೂದೆ ವಿಚಾರದಲ್ಲಿ ಮುಚ್ಚುಮರೆಬೇಡ. ನಾವು ಉಗ್ರರಲ್ಲ’ ಎಂದು ಸವಾಲೆಸೆದಿದ್ದಾರೆ.

0
Shares
  • Share On Facebook
  • Tweet It


aamaapadmiaravindarvindbillcentraldelhigovernorindiakejriwalleftinantmodipartypermanentsisodiateacherterritory


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search