• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಒಬ್ಬ ಮುಸ್ಲಿಮನು ಐವರು ಮುಸ್ಲಿಮೇತರರನ್ನು ಮತಾಂತರಗೊಳಿಸಬೇಕು: ಇದು “ಅ”ಧರ್ಮಗುರುವಿನ ಕನಸು

TNN Correspondent Posted On October 5, 2017


  • Share On Facebook
  • Tweet It

ಈ ಮುಸ್ಲಿಂ ಮೂಲಭೂತವಾದಿಗಳೇ ಹಾಗೆ. ಒಂದೋ ಅವರು ಅಮಾಯಕರ ರಕ್ತ ಹೀರಬೇಕು, ಇಲ್ಲ ಮತಾಂತರ ಮಾಡಬೇಕು.

ಇದಕ್ಕೆ ನಿದರ್ಶನವಾಗಿ, ಧರ್ಮಗುರುವಿನ ಹೆಸರಲ್ಲಿ ಅಧರ್ಮೀಯ ವರ್ತನೆ ಮಾಡುವ ಮೆರಾಜ್ ಶೇಖ್ ರಬ್ಬಾನಿ ಎಂಬ ಕುತ್ಸಿತ ಮನಸ್ಸಿನ ಧರ್ಮಬೋಧಕ ಈಗಿರುವ ಮುಸ್ಲಿಮರಲ್ಲಿ ಕನಿಷ್ಠ ಐದು ಕೋಟಿ ಮುಸ್ಲಿಮರು ಐವರು ಮುಸ್ಲಿಮೇತರರನ್ನು ಮತಾಂತರಗೊಳಿಸಬೇಕು ಎಂದು ಕರೆ ನೀಡಿದ್ದಾನೆ.

ಒಬ್ಬ ಮುಸ್ಲಿಂ ವ್ಯಕ್ತಿ ಐವರನ್ನು ಮತಾಂತರಗೊಳಿಸಿದರೆ ಅಲ್ಲಿಗೆ 5 ಕೋಟಿ ಮುಸ್ಲಿಮರಿಂದ ಮತಾಂತರಗೊಂಡ ಮುಸ್ಲಿಮರ ಸಂಖ್ಯೆ 25 ಕೋಟಿಯಾಗುತ್ತದೆ. ವರ್ಷಕ್ಕೆ 25 ಕೋಟಿ ಜನ ಮುಸ್ಲಿಮರಾದರೆ ಎರಡು ವರ್ಷಕ್ಕೆ 50, ಮೂರು ವರ್ಷಕ್ಕೆ 75 ಕೋಟಿ ಮುಸ್ಲಿಮರಾಗುತ್ತಾರೆ. ಅಲ್ಲಿಗೆ ನಾವು ಎಲ್ಲಿ ಬೇಕಾದರೂ ಅಧಿಕಾರ ಸ್ಥಾಪಿಸಬಹುದು ಎಂದಿದ್ದಾನೆ.

ಹೀಗೆ ಮತಾಂತರಗೊಳಿಸಲು ಯಾವ ಮಾರ್ಗವಾದರೂ ಸರಿಯೇ ಅನುಸರಿಸಿ. ಜಿಹಾದ್ ಮೂಲಕವಾದರೂ ಮತಾಂತರಗೊಳಿಸಿ. ಒಂದು ವೇಳೆ ಈ ಪ್ರಕ್ರಿಯೆಯಲ್ಲಿ ಪ್ರಾಣ ಹೋದರೂ ಸರಿಯೇ. ಏಕೆಂದರೆ ಧರ್ಮಕ್ಕಾಗಿ ಪ್ರಾಣಬಿಟ್ಟರೆ ಸ್ವರ್ಗ ಪ್ರಾಪ್ತಿಯಾಗುತ್ತದೆ, 72 ದೇವಕನ್ಯೆಯರು ಸಿಗುತ್ತಾರೆ ಎಂದಿದ್ದಾನೆ.

ಅಲ್ಲ, ಈತ ಹೇಳಿದ ಮಾತ್ರಕ್ಕೆ ಮತಾಂತರವಾಗಲು ಅನ್ಯಧರ್ಮೀಯರೇನು ಬಿಟ್ಟಿಗೆ ಬಿದ್ದಿದ್ದಾರೆಯೇ? ಯಾವುದಕ್ಕೂ ಇಂಥವರಿಂದ ದೂರವಿರೋದು ಒಳ್ಳೆಯದು.

 

 

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search