• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಸ್ತೆ ಅಪಘಾತದಲ್ಲಿ ಕೇರಳ ವಿದ್ಯಾರ್ಥಿಗಳ ಸಾವು

TNN Correspondent Posted On October 7, 2017
0


0
Shares
  • Share On Facebook
  • Tweet It

ಬೆಂಗಳೂರು : ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ರಾಮನಗರ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜೇಕಬ್, ದಿವ್ಯಾ, ನಿಖೀತ್ ಮತ್ತು ಜೀನಾ ಎಂದು ಮೃತರನ್ನು ಗುರುತಿಸಲಾಗಿದ್ದು, ಆ ಪೈಕಿ ಇಬ್ಬರು ಬೆಂಗಳೂರಿನಲ್ಲಿ ಮತ್ತಿಬ್ಬರು ತಮಿಳುನಾಡಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೈಸೂರಿನಿಂದ ಬರುತ್ತಿದ್ದಾಗ ಕಾರು ಓಡಿಸುತ್ತಿದ್ದ ವಿದ್ಯಾರ್ಥಿಯ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಕಾರು ಗುದ್ದಿ ಸಿಕ್ಕಿ ನಿಂತಿದೆ. ಹಿಂದಕ್ಕೆ ಎಳೆಯಲು ಅನುವಾಗುವಷ್ಟರಲ್ಲಿ ಹಿಂದಿನಿಂದ ಟ್ರಕ್ ಬಂದು ಗುದ್ದಿದ ಕಾರಣ ನಜ್ಜುಗುಜ್ಜಾದ ಕಾರು ವಿದ್ಯಾರ್ಥಿಗಳನ್ನು ಬಲಿ ಪಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಜೇಕಬ್ ಮತ್ತು ದಿವ್ಯಾ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It


- Advertisement -
accidentbengalurudivyadoctorsjacobkeralamedicalyouth


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ತೃತೀಯ ಲಿಂಗಿಗಳ ಅಭ್ಯುದಯ ನೀತಿಗೆ ಸಂಪುಟ ಅಸ್ತು
October 27, 2017
ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು
October 27, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search