• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!

TNN Correspondent Posted On October 7, 2017


  • Share On Facebook
  • Tweet It

>> ರೂ. 1 ಸಾವಿರ ಶ್ಯೂರಿಟಿ, ರಾಜ್ಯಸಭಾ ಸದಸ್ಯ ನವನೀತ್ ಕೃಷ್ಣನ್ ಹೆಗಲಿಗೆ ಶಶಿಕಲಾ ಜವಾಬ್ದಾರಿ

>> ಮನೆ, ಆಸ್ಪತ್ರೆ ಭೇಟಿಗೆ ಮಾತ್ರ ಅವಕಾಶ. ಪಕ್ಷದ ಸಭೆ, ಕಾರ್ಯಕರ್ತರ ಭೇಟಿ ಇಲ್ಲ. ಪತ್ರಿಕಾಗೋಷ್ಠಿ ನಡೆಸುವಂತಿಲ್ಲ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಯಾಗಿ ಪರಪ್ಪನ ಅಗ್ರಹಾರzಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪರಮಾಪ್ತೆ ಮತ್ತು ಎಐಎಡಿಎಂಕೆ ಸೂತ್ರಧಾರಿ ವಿ.ಕೆ.ಶಶಿಕಲಾಗೆ ಜೈಲಧಿಕಾರಿಗಳು 5 ದಿನಗಳ ಪೆರೋಲ್ ನೀಡಿದ್ದಾರೆ. ಶಶಿಕಲಾ ಪತಿ ನಟರಾಜನ್‍ಗೆ ಕರುಳು ಮತ್ತು ಮೂತ್ರಪಿಂಠ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರನ್ನು ನೋಡಲು ಪೆರೋಲ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಈ 5 ದಿನಗಳಲ್ಲಿ ತಮಿಳುನಾಡು ರಾಜಕೀಯದ ಚಿತ್ರಣವನ್ನೇ ಶಶಿಕಲಾ ಬದಲಿಸಿದರೂ ಆಶ್ಚರ್ಯವಿಲ್ಲ ಎಂದು ವಿಶ್ಲೇಷಿಸಲಾಗಿದೆ. ಅಣ್ಣನ ಮಗ ಟಿಟಿವಿ ದಿನಕರನ್‍ಗೆ ಸೆಡ್ಡು ಹೊಡೆದು ಸೆಲ್ವಂ-ಪಳನಿಸ್ವಾಮಿ ಕೈಜೋಡಿಸಿ ಸರ್ಕಾರ ನಡೆಸುತ್ತಿರುವುದು ಶಶಿಕಲಾ ಅವರಿಗೆ ಭಾರಿ ಅಸಮಾಧಾನ ತರಿಸಿದೆ ಎಂದು ಹೇಳಲಾಗಿದೆ. ತಮ್ಮ ಬೆಂಬಲಿಗರು ಹಾಗೂ ಹಣಧ ಬಲದಿಂದ ಯಾವ ಷಡ್ಯಂತ್ರ ಹೆಣೆದು ರಾಜ್ಯ ಸರ್ಕಾರ ಅಸ್ಥಿರವಾಗಿಸಲು ಶಶಿಕಲಾ ಂಯತ್ನಿಸುತ್ತಾರೋ ಎಂದು ರಾಜಕೀಯ ವಲಯ ಎದುರು ನೋಡುತ್ತಿದೆ. ಮೂಕ ಪ್ರೇಕ್ಷಕರಾಗಿ ತಮಿಳುನಾಡು ಜನತೆ ಎಐಎಡಿಎಂಕೆಯಲ್ಲಿ ಜಯಾ ಸಾವಿನ ಬಳಿಕ ನಡೆಯುತ್ತಿರುವ ಸಿನಿಮೀಯ ಪ್ರಹಸನಗಳಿಗೆ ಸಾಕ್ಷಿಯಾಗುತ್ತಿದ್ದಾರೆ ಅಷ್ಟೇ.

  • Share On Facebook
  • Tweet It


- Advertisement -
5 daysagraharajailjayajayalalithakarnatakanatarajanpalanisamypaneerparappanaparolesasikalaselvamtamilnadu


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search