• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!

TNN Correspondent Posted On October 7, 2017


  • Share On Facebook
  • Tweet It

>> ರೂ. 1 ಸಾವಿರ ಶ್ಯೂರಿಟಿ, ರಾಜ್ಯಸಭಾ ಸದಸ್ಯ ನವನೀತ್ ಕೃಷ್ಣನ್ ಹೆಗಲಿಗೆ ಶಶಿಕಲಾ ಜವಾಬ್ದಾರಿ

>> ಮನೆ, ಆಸ್ಪತ್ರೆ ಭೇಟಿಗೆ ಮಾತ್ರ ಅವಕಾಶ. ಪಕ್ಷದ ಸಭೆ, ಕಾರ್ಯಕರ್ತರ ಭೇಟಿ ಇಲ್ಲ. ಪತ್ರಿಕಾಗೋಷ್ಠಿ ನಡೆಸುವಂತಿಲ್ಲ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಯಾಗಿ ಪರಪ್ಪನ ಅಗ್ರಹಾರzಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪರಮಾಪ್ತೆ ಮತ್ತು ಎಐಎಡಿಎಂಕೆ ಸೂತ್ರಧಾರಿ ವಿ.ಕೆ.ಶಶಿಕಲಾಗೆ ಜೈಲಧಿಕಾರಿಗಳು 5 ದಿನಗಳ ಪೆರೋಲ್ ನೀಡಿದ್ದಾರೆ. ಶಶಿಕಲಾ ಪತಿ ನಟರಾಜನ್‍ಗೆ ಕರುಳು ಮತ್ತು ಮೂತ್ರಪಿಂಠ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರನ್ನು ನೋಡಲು ಪೆರೋಲ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಈ 5 ದಿನಗಳಲ್ಲಿ ತಮಿಳುನಾಡು ರಾಜಕೀಯದ ಚಿತ್ರಣವನ್ನೇ ಶಶಿಕಲಾ ಬದಲಿಸಿದರೂ ಆಶ್ಚರ್ಯವಿಲ್ಲ ಎಂದು ವಿಶ್ಲೇಷಿಸಲಾಗಿದೆ. ಅಣ್ಣನ ಮಗ ಟಿಟಿವಿ ದಿನಕರನ್‍ಗೆ ಸೆಡ್ಡು ಹೊಡೆದು ಸೆಲ್ವಂ-ಪಳನಿಸ್ವಾಮಿ ಕೈಜೋಡಿಸಿ ಸರ್ಕಾರ ನಡೆಸುತ್ತಿರುವುದು ಶಶಿಕಲಾ ಅವರಿಗೆ ಭಾರಿ ಅಸಮಾಧಾನ ತರಿಸಿದೆ ಎಂದು ಹೇಳಲಾಗಿದೆ. ತಮ್ಮ ಬೆಂಬಲಿಗರು ಹಾಗೂ ಹಣಧ ಬಲದಿಂದ ಯಾವ ಷಡ್ಯಂತ್ರ ಹೆಣೆದು ರಾಜ್ಯ ಸರ್ಕಾರ ಅಸ್ಥಿರವಾಗಿಸಲು ಶಶಿಕಲಾ ಂಯತ್ನಿಸುತ್ತಾರೋ ಎಂದು ರಾಜಕೀಯ ವಲಯ ಎದುರು ನೋಡುತ್ತಿದೆ. ಮೂಕ ಪ್ರೇಕ್ಷಕರಾಗಿ ತಮಿಳುನಾಡು ಜನತೆ ಎಐಎಡಿಎಂಕೆಯಲ್ಲಿ ಜಯಾ ಸಾವಿನ ಬಳಿಕ ನಡೆಯುತ್ತಿರುವ ಸಿನಿಮೀಯ ಪ್ರಹಸನಗಳಿಗೆ ಸಾಕ್ಷಿಯಾಗುತ್ತಿದ್ದಾರೆ ಅಷ್ಟೇ.

  • Share On Facebook
  • Tweet It


- Advertisement -
5 daysagraharajailjayajayalalithakarnatakanatarajanpalanisamypaneerparappanaparolesasikalaselvamtamilnadu


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
You may also like
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search