• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!

TNN Correspondent Posted On October 7, 2017


  • Share On Facebook
  • Tweet It

>> ರೂ. 1 ಸಾವಿರ ಶ್ಯೂರಿಟಿ, ರಾಜ್ಯಸಭಾ ಸದಸ್ಯ ನವನೀತ್ ಕೃಷ್ಣನ್ ಹೆಗಲಿಗೆ ಶಶಿಕಲಾ ಜವಾಬ್ದಾರಿ

>> ಮನೆ, ಆಸ್ಪತ್ರೆ ಭೇಟಿಗೆ ಮಾತ್ರ ಅವಕಾಶ. ಪಕ್ಷದ ಸಭೆ, ಕಾರ್ಯಕರ್ತರ ಭೇಟಿ ಇಲ್ಲ. ಪತ್ರಿಕಾಗೋಷ್ಠಿ ನಡೆಸುವಂತಿಲ್ಲ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಯಾಗಿ ಪರಪ್ಪನ ಅಗ್ರಹಾರzಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪರಮಾಪ್ತೆ ಮತ್ತು ಎಐಎಡಿಎಂಕೆ ಸೂತ್ರಧಾರಿ ವಿ.ಕೆ.ಶಶಿಕಲಾಗೆ ಜೈಲಧಿಕಾರಿಗಳು 5 ದಿನಗಳ ಪೆರೋಲ್ ನೀಡಿದ್ದಾರೆ. ಶಶಿಕಲಾ ಪತಿ ನಟರಾಜನ್‍ಗೆ ಕರುಳು ಮತ್ತು ಮೂತ್ರಪಿಂಠ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರನ್ನು ನೋಡಲು ಪೆರೋಲ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಈ 5 ದಿನಗಳಲ್ಲಿ ತಮಿಳುನಾಡು ರಾಜಕೀಯದ ಚಿತ್ರಣವನ್ನೇ ಶಶಿಕಲಾ ಬದಲಿಸಿದರೂ ಆಶ್ಚರ್ಯವಿಲ್ಲ ಎಂದು ವಿಶ್ಲೇಷಿಸಲಾಗಿದೆ. ಅಣ್ಣನ ಮಗ ಟಿಟಿವಿ ದಿನಕರನ್‍ಗೆ ಸೆಡ್ಡು ಹೊಡೆದು ಸೆಲ್ವಂ-ಪಳನಿಸ್ವಾಮಿ ಕೈಜೋಡಿಸಿ ಸರ್ಕಾರ ನಡೆಸುತ್ತಿರುವುದು ಶಶಿಕಲಾ ಅವರಿಗೆ ಭಾರಿ ಅಸಮಾಧಾನ ತರಿಸಿದೆ ಎಂದು ಹೇಳಲಾಗಿದೆ. ತಮ್ಮ ಬೆಂಬಲಿಗರು ಹಾಗೂ ಹಣಧ ಬಲದಿಂದ ಯಾವ ಷಡ್ಯಂತ್ರ ಹೆಣೆದು ರಾಜ್ಯ ಸರ್ಕಾರ ಅಸ್ಥಿರವಾಗಿಸಲು ಶಶಿಕಲಾ ಂಯತ್ನಿಸುತ್ತಾರೋ ಎಂದು ರಾಜಕೀಯ ವಲಯ ಎದುರು ನೋಡುತ್ತಿದೆ. ಮೂಕ ಪ್ರೇಕ್ಷಕರಾಗಿ ತಮಿಳುನಾಡು ಜನತೆ ಎಐಎಡಿಎಂಕೆಯಲ್ಲಿ ಜಯಾ ಸಾವಿನ ಬಳಿಕ ನಡೆಯುತ್ತಿರುವ ಸಿನಿಮೀಯ ಪ್ರಹಸನಗಳಿಗೆ ಸಾಕ್ಷಿಯಾಗುತ್ತಿದ್ದಾರೆ ಅಷ್ಟೇ.

  • Share On Facebook
  • Tweet It


- Advertisement -
5 daysagraharajailjayajayalalithakarnatakanatarajanpalanisamypaneerparappanaparolesasikalaselvamtamilnadu


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Tulunadu News January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
You may also like
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search