• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!

TNN Correspondent Posted On October 7, 2017
0


0
Shares
  • Share On Facebook
  • Tweet It

>> ರೂ. 1 ಸಾವಿರ ಶ್ಯೂರಿಟಿ, ರಾಜ್ಯಸಭಾ ಸದಸ್ಯ ನವನೀತ್ ಕೃಷ್ಣನ್ ಹೆಗಲಿಗೆ ಶಶಿಕಲಾ ಜವಾಬ್ದಾರಿ

>> ಮನೆ, ಆಸ್ಪತ್ರೆ ಭೇಟಿಗೆ ಮಾತ್ರ ಅವಕಾಶ. ಪಕ್ಷದ ಸಭೆ, ಕಾರ್ಯಕರ್ತರ ಭೇಟಿ ಇಲ್ಲ. ಪತ್ರಿಕಾಗೋಷ್ಠಿ ನಡೆಸುವಂತಿಲ್ಲ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಯಾಗಿ ಪರಪ್ಪನ ಅಗ್ರಹಾರzಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪರಮಾಪ್ತೆ ಮತ್ತು ಎಐಎಡಿಎಂಕೆ ಸೂತ್ರಧಾರಿ ವಿ.ಕೆ.ಶಶಿಕಲಾಗೆ ಜೈಲಧಿಕಾರಿಗಳು 5 ದಿನಗಳ ಪೆರೋಲ್ ನೀಡಿದ್ದಾರೆ. ಶಶಿಕಲಾ ಪತಿ ನಟರಾಜನ್‍ಗೆ ಕರುಳು ಮತ್ತು ಮೂತ್ರಪಿಂಠ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರನ್ನು ನೋಡಲು ಪೆರೋಲ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಈ 5 ದಿನಗಳಲ್ಲಿ ತಮಿಳುನಾಡು ರಾಜಕೀಯದ ಚಿತ್ರಣವನ್ನೇ ಶಶಿಕಲಾ ಬದಲಿಸಿದರೂ ಆಶ್ಚರ್ಯವಿಲ್ಲ ಎಂದು ವಿಶ್ಲೇಷಿಸಲಾಗಿದೆ. ಅಣ್ಣನ ಮಗ ಟಿಟಿವಿ ದಿನಕರನ್‍ಗೆ ಸೆಡ್ಡು ಹೊಡೆದು ಸೆಲ್ವಂ-ಪಳನಿಸ್ವಾಮಿ ಕೈಜೋಡಿಸಿ ಸರ್ಕಾರ ನಡೆಸುತ್ತಿರುವುದು ಶಶಿಕಲಾ ಅವರಿಗೆ ಭಾರಿ ಅಸಮಾಧಾನ ತರಿಸಿದೆ ಎಂದು ಹೇಳಲಾಗಿದೆ. ತಮ್ಮ ಬೆಂಬಲಿಗರು ಹಾಗೂ ಹಣಧ ಬಲದಿಂದ ಯಾವ ಷಡ್ಯಂತ್ರ ಹೆಣೆದು ರಾಜ್ಯ ಸರ್ಕಾರ ಅಸ್ಥಿರವಾಗಿಸಲು ಶಶಿಕಲಾ ಂಯತ್ನಿಸುತ್ತಾರೋ ಎಂದು ರಾಜಕೀಯ ವಲಯ ಎದುರು ನೋಡುತ್ತಿದೆ. ಮೂಕ ಪ್ರೇಕ್ಷಕರಾಗಿ ತಮಿಳುನಾಡು ಜನತೆ ಎಐಎಡಿಎಂಕೆಯಲ್ಲಿ ಜಯಾ ಸಾವಿನ ಬಳಿಕ ನಡೆಯುತ್ತಿರುವ ಸಿನಿಮೀಯ ಪ್ರಹಸನಗಳಿಗೆ ಸಾಕ್ಷಿಯಾಗುತ್ತಿದ್ದಾರೆ ಅಷ್ಟೇ.

0
Shares
  • Share On Facebook
  • Tweet It


5 daysagraharajailjayajayalalithakarnatakanatarajanpalanisamypaneerparappanaparolesasikalaselvamtamilnadu


Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
You may also like
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search