• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!

TNN Correspondent Posted On October 7, 2017
0


0
Shares
  • Share On Facebook
  • Tweet It

>> ರೂ. 1 ಸಾವಿರ ಶ್ಯೂರಿಟಿ, ರಾಜ್ಯಸಭಾ ಸದಸ್ಯ ನವನೀತ್ ಕೃಷ್ಣನ್ ಹೆಗಲಿಗೆ ಶಶಿಕಲಾ ಜವಾಬ್ದಾರಿ

>> ಮನೆ, ಆಸ್ಪತ್ರೆ ಭೇಟಿಗೆ ಮಾತ್ರ ಅವಕಾಶ. ಪಕ್ಷದ ಸಭೆ, ಕಾರ್ಯಕರ್ತರ ಭೇಟಿ ಇಲ್ಲ. ಪತ್ರಿಕಾಗೋಷ್ಠಿ ನಡೆಸುವಂತಿಲ್ಲ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಯಾಗಿ ಪರಪ್ಪನ ಅಗ್ರಹಾರzಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪರಮಾಪ್ತೆ ಮತ್ತು ಎಐಎಡಿಎಂಕೆ ಸೂತ್ರಧಾರಿ ವಿ.ಕೆ.ಶಶಿಕಲಾಗೆ ಜೈಲಧಿಕಾರಿಗಳು 5 ದಿನಗಳ ಪೆರೋಲ್ ನೀಡಿದ್ದಾರೆ. ಶಶಿಕಲಾ ಪತಿ ನಟರಾಜನ್‍ಗೆ ಕರುಳು ಮತ್ತು ಮೂತ್ರಪಿಂಠ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರನ್ನು ನೋಡಲು ಪೆರೋಲ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಈ 5 ದಿನಗಳಲ್ಲಿ ತಮಿಳುನಾಡು ರಾಜಕೀಯದ ಚಿತ್ರಣವನ್ನೇ ಶಶಿಕಲಾ ಬದಲಿಸಿದರೂ ಆಶ್ಚರ್ಯವಿಲ್ಲ ಎಂದು ವಿಶ್ಲೇಷಿಸಲಾಗಿದೆ. ಅಣ್ಣನ ಮಗ ಟಿಟಿವಿ ದಿನಕರನ್‍ಗೆ ಸೆಡ್ಡು ಹೊಡೆದು ಸೆಲ್ವಂ-ಪಳನಿಸ್ವಾಮಿ ಕೈಜೋಡಿಸಿ ಸರ್ಕಾರ ನಡೆಸುತ್ತಿರುವುದು ಶಶಿಕಲಾ ಅವರಿಗೆ ಭಾರಿ ಅಸಮಾಧಾನ ತರಿಸಿದೆ ಎಂದು ಹೇಳಲಾಗಿದೆ. ತಮ್ಮ ಬೆಂಬಲಿಗರು ಹಾಗೂ ಹಣಧ ಬಲದಿಂದ ಯಾವ ಷಡ್ಯಂತ್ರ ಹೆಣೆದು ರಾಜ್ಯ ಸರ್ಕಾರ ಅಸ್ಥಿರವಾಗಿಸಲು ಶಶಿಕಲಾ ಂಯತ್ನಿಸುತ್ತಾರೋ ಎಂದು ರಾಜಕೀಯ ವಲಯ ಎದುರು ನೋಡುತ್ತಿದೆ. ಮೂಕ ಪ್ರೇಕ್ಷಕರಾಗಿ ತಮಿಳುನಾಡು ಜನತೆ ಎಐಎಡಿಎಂಕೆಯಲ್ಲಿ ಜಯಾ ಸಾವಿನ ಬಳಿಕ ನಡೆಯುತ್ತಿರುವ ಸಿನಿಮೀಯ ಪ್ರಹಸನಗಳಿಗೆ ಸಾಕ್ಷಿಯಾಗುತ್ತಿದ್ದಾರೆ ಅಷ್ಟೇ.

0
Shares
  • Share On Facebook
  • Tweet It


5 daysagraharajailjayajayalalithakarnatakanatarajanpalanisamypaneerparappanaparolesasikalaselvamtamilnadu


Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
You may also like
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search