• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!

TNN Correspondent Posted On October 7, 2017
0


0
Shares
  • Share On Facebook
  • Tweet It

>> ರೂ. 1 ಸಾವಿರ ಶ್ಯೂರಿಟಿ, ರಾಜ್ಯಸಭಾ ಸದಸ್ಯ ನವನೀತ್ ಕೃಷ್ಣನ್ ಹೆಗಲಿಗೆ ಶಶಿಕಲಾ ಜವಾಬ್ದಾರಿ

>> ಮನೆ, ಆಸ್ಪತ್ರೆ ಭೇಟಿಗೆ ಮಾತ್ರ ಅವಕಾಶ. ಪಕ್ಷದ ಸಭೆ, ಕಾರ್ಯಕರ್ತರ ಭೇಟಿ ಇಲ್ಲ. ಪತ್ರಿಕಾಗೋಷ್ಠಿ ನಡೆಸುವಂತಿಲ್ಲ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಯಾಗಿ ಪರಪ್ಪನ ಅಗ್ರಹಾರzಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪರಮಾಪ್ತೆ ಮತ್ತು ಎಐಎಡಿಎಂಕೆ ಸೂತ್ರಧಾರಿ ವಿ.ಕೆ.ಶಶಿಕಲಾಗೆ ಜೈಲಧಿಕಾರಿಗಳು 5 ದಿನಗಳ ಪೆರೋಲ್ ನೀಡಿದ್ದಾರೆ. ಶಶಿಕಲಾ ಪತಿ ನಟರಾಜನ್‍ಗೆ ಕರುಳು ಮತ್ತು ಮೂತ್ರಪಿಂಠ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರನ್ನು ನೋಡಲು ಪೆರೋಲ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಈ 5 ದಿನಗಳಲ್ಲಿ ತಮಿಳುನಾಡು ರಾಜಕೀಯದ ಚಿತ್ರಣವನ್ನೇ ಶಶಿಕಲಾ ಬದಲಿಸಿದರೂ ಆಶ್ಚರ್ಯವಿಲ್ಲ ಎಂದು ವಿಶ್ಲೇಷಿಸಲಾಗಿದೆ. ಅಣ್ಣನ ಮಗ ಟಿಟಿವಿ ದಿನಕರನ್‍ಗೆ ಸೆಡ್ಡು ಹೊಡೆದು ಸೆಲ್ವಂ-ಪಳನಿಸ್ವಾಮಿ ಕೈಜೋಡಿಸಿ ಸರ್ಕಾರ ನಡೆಸುತ್ತಿರುವುದು ಶಶಿಕಲಾ ಅವರಿಗೆ ಭಾರಿ ಅಸಮಾಧಾನ ತರಿಸಿದೆ ಎಂದು ಹೇಳಲಾಗಿದೆ. ತಮ್ಮ ಬೆಂಬಲಿಗರು ಹಾಗೂ ಹಣಧ ಬಲದಿಂದ ಯಾವ ಷಡ್ಯಂತ್ರ ಹೆಣೆದು ರಾಜ್ಯ ಸರ್ಕಾರ ಅಸ್ಥಿರವಾಗಿಸಲು ಶಶಿಕಲಾ ಂಯತ್ನಿಸುತ್ತಾರೋ ಎಂದು ರಾಜಕೀಯ ವಲಯ ಎದುರು ನೋಡುತ್ತಿದೆ. ಮೂಕ ಪ್ರೇಕ್ಷಕರಾಗಿ ತಮಿಳುನಾಡು ಜನತೆ ಎಐಎಡಿಎಂಕೆಯಲ್ಲಿ ಜಯಾ ಸಾವಿನ ಬಳಿಕ ನಡೆಯುತ್ತಿರುವ ಸಿನಿಮೀಯ ಪ್ರಹಸನಗಳಿಗೆ ಸಾಕ್ಷಿಯಾಗುತ್ತಿದ್ದಾರೆ ಅಷ್ಟೇ.

0
Shares
  • Share On Facebook
  • Tweet It


5 daysagraharajailjayajayalalithakarnatakanatarajanpalanisamypaneerparappanaparolesasikalaselvamtamilnadu


Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
You may also like
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search