• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ದಲಿತರೇಕೆ ಗುಡಿ ಪೂಜಾರಿಯಾಗಬಾರದು ಎಂದು ಅರಚಿಕೊಳ್ಳುವವರು ಈ ಸುದ್ದಿ ಓದಿ!

TNN Correspondent Posted On October 8, 2017
0


0
Shares
  • Share On Facebook
  • Tweet It

ತಿರುವನಂತಪುರ: ಬ್ರಾಹ್ಮಣರೇನಾದರೂ ಹಿಂದುತ್ವದ ಬಗ್ಗೆ, ಧರ್ಮರಕ್ಷಣೆ, ಸಮಾನತೆ ಬಗ್ಗೆ ಮಾತನಾಡಿದರೆ ಕೇಳಿಬರುವ ಒಂದೇ ಪ್ರಶ್ನೆ, ಬ್ರಾಹ್ಮಣೇತರರೇಕೆ ದೇವಾಲಯದ ಪೂಜಾರಿ, ಅರ್ಚಕರಾಗಬಾರದು ಎಂದು?

ಈ ಪ್ರಶ್ನೆಗೆ ಉತ್ತರ ಸಿಗುಲ ಕಾಲಬಂದಿದ್ದು, ಕೇರಳದಲ್ಲಿ ಟ್ರ್ಯಾವಾನ್ ಕೋರ್ ದೇವಸ್ವೋಮ್ ಎಂಬ ಸಂಸ್ಥೆ ಹಲವು ದೇವಾಲಯಗಳಿಗೆ 6 ದಲಿತರೂ ಸೇರಿ 36 ಜನರ ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಿಸಲು ಶಿಫಾರಸು ಮಾಡಿದೆ.

ಸುಮಾರು 62 ಜನರನ್ನು ಅರ್ಚಕರನ್ನಾಗಿ ನೇಮಿಸಲು ಪಟ್ಟಿ ಬಿಡುಗಡೆಗೊಳಿಸಿದ್ದು, ನೇಮಕಕ್ಕೂ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರನ್ನು ಸೇರಿ ಎಲ್ಲರನ್ನೂ ಸಂದರ್ಶನ ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ನೇಮಕದಲ್ಲಿ ಶೇ.20ರಷ್ಟು ಮೀಸಲಾತಿ ನೀಡಿದ್ದು ಒಟ್ಟು 20 ಜನ ಈ ವರ್ಗದವರು ಹಾಗೂ ಹಿಂದುಳಿದ ವರ್ಗಗಳಲ್ಲೇ 16 ಜನರಿಗೆ ಜೇಷ್ಠತೆಯ ಆಧಾರದ ಮೇಲೆ ನೇಮಕ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗದವರನ್ನು ಅರ್ಚಕರನ್ನಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ಮಂಡಳಿ ಅಧ್ಯಕ್ಷ ರಾಜಗೋಪಾಲನ್ ನಾಯರ್ ತಿಳಿಸಿದ್ದಾರೆ. 1949ರಿಂದಲೂ ದೇವಸ್ವೋಮ್ ಮಂಡಳಿ ಕಾರ್ಯನಿರ್ವಹಿಸುತ್ತಿದ್ದು, ಅರ್ಚಕರನ್ನು ನೇಮಿಸುವ ಹೊಣೆ ಹೊತ್ತಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search