• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಜ್ ಯಾತ್ರಿಕರಿಗೆ ನೀಡುವ ಸಹಾಯಧನ ಸ್ಥಗಿತಕ್ಕೆ ಕೇಂದ್ರ ಸರ್ಕಾರ ನಿರ್ಧಾರ

TNN Correspondent Posted On October 8, 2017
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಮುಸ್ಲಿಮರನ್ನು ಓಲೈಸಲು ಹಜ್ ಯಾತ್ರಿಕರಿಗೆ ಸಹಾಯಧನ ನೀಡುವ ಯೋಜನೆ ಜಾರಿಗೆ ತಂದಿತ್ತು. ಆದರೆ ಹಿಂದೂಗಳೂ ಕಾಶಿ ಯಾತ್ರೆ ಕೈಗೊಳ್ಳುತ್ತಾರೆ ಎಂಬುದನ್ನು ಮರೆತಿತ್ತು ಕಾಂಗ್ರೆಸ್. ಈ ತಾರತಮ್ಯ ಹೋಗಲಾಡಲಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಹಜ್ ಯಾತ್ರಿಕರಿಗೆ ನೀಡುವ ಸಹಾಯಧನ ಸ್ಥಗಿತಕ್ಕೆ ಮುಂದಾಗಿದೆ.

ಕೇಂದ್ರದ ಮಾಜಿ ಕಾರ್ಯದರ್ಶಿ ಅಫ್ಜಲ್ ಅಮಾನುಲ್ಲಾ ನೇತೃತ್ವದ ಸಮಿತಿ ಹಜ್ ನೀತಿ ಕರಡು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ನೀಡಿದೆ. ಈ ಕರಡಿನಲ್ಲಿ ಹಜ್ ಯಾತ್ರಿಕರಿಗೆ ನೀಡುವ ಸಹಾಯಧನದ ಸ್ಥಗಿತದ ಪ್ರಸ್ತಾಪವಿದೆ.

2018-22ರವರೆಗೆ ನೂತನ ಕರಡಿನ ನಿಯಮ ಅನ್ವಯವಾಗಲಿದ್ದು, ಯಾತ್ರಿಕರ ಭದ್ರತೆಗೆ ಹೆಚ್ಚು ಒತ್ತು ನೀಡಲಾಗಿದೆ. ಇದು ಉತ್ತಮ ನೀತಿಯಾಗಿದ್ದು, ಜನಸ್ನೇಹಿಯಾಗಿದೆ ಎಂದು ಅಲ್ಪ ಸಂಖ್ಯಾತರ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಆದಾಗ್ಯೂ ಯಾತ್ರೆಗೆ ಇದ್ದ 21 ವಿಮಾನಗಳ ಸಂಖ್ಯೆಯನ್ನು ಒಂಬತ್ತಕ್ಕೆ ಇಳಿಸಲಾಗಿದೆ. ಸುಪ್ರೀಂ ಕೋರ್ಟ್ 2022ರ ಒಳಗೆ ಹಜ್ ಯಾತ್ರಿಕರ ಸಹಾಯ ಧನ ರದ್ದು ಮಾಡಬೇಕು ಎಂದು ಸೂಚಿಸಿತ್ತು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search