• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಣ್ಣೂರಿನಲ್ಲಿ ಬಾಂಬ್ ಸದ್ದು, ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕುವ ಪ್ಲಾನ್ !

TNN Correspondent Posted On October 9, 2017


  • Share On Facebook
  • Tweet It

ತಿರುವನಂತಪುರ : ಕಮ್ಯೂನಿಸ್ಟರು ಸ್ವಭಾವತಃ ರಾಜಕೀಯವಾಗಿ ಹಿಂಸಾಚಾರಿಗಳು ಎಂದು ದೆಹಲಿಂಯ ಪ್ರತಿಭಟನೆಯಲ್ಲಿ ಭಾನುವಾರ ಬೆಳಗ್ಗೆ ಬಿಜೆಪಿ ರಾಷ್ಟ್ರೀ ಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದೆ ತಡ ತಡರಾತ್ರಿ ಕೇರಳದಲ್ಲಿ ಬಾಂಬ್ ಸಿಡಿದಿದೆ. ಕಣ್ಣೂರು ಜಿಲ್ಲೆಯಲ್ಲಿ ಸಿಡಿದಿರುವ ದೇಸೀ ಬಾಂಬ್‍ಗೆ 5 ಸಿಪಿಎಂ ಕಾರ್ಯಕರ್ತರು ಮತ್ತು 4 ಪೊಲೀಸರು ಗಾಯಗೊಂಡಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ತವರು ಕಣ್ಣೂರಿನಲ್ಲಿಯೇ ಅಧಿಕ ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ನಡೆದಿದೆ ಎಂದು ಷಾ ಆರೋಪಿಸಿದ ಬೆನ್ನಲ್ಲೇ ಹಿಂಸಾಚಾರಕ್ಕೆ ತಾನೇ ತವರು ಎಂದು ಘೋಷಿಸಿದಂತೆ ಕಣ್ಣೂರಿನಲ್ಲಿ ಬಾಂಬ್ ಸದ್ದು ಕೇಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


ವ್ಯವಸ್ಥಿತ ಸಂಚು: ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರ ಕೊಲೆಯ ವಿರುದ್ಧ ಬಿಜೆಪಿ ಜನರಕ್ಷಾ ಯಾತ್ರೆ ಹಮ್ಮಿಕೊಂಡಿದೆ. ಈಗಾಗಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಅನೇಕ ಕೇಂದ್ರ ಸಚಿವರು ಬಂದು ರ್ಯಾಲಿ ನಡೆಸಿದ್ದಾರೆ. ಕಮಲ ಪಾಳಯದ ಪ್ರಭಾವದಿಂದ ಆರ್‍ಎಸ್‍ಎಸ್ ಚಿಗುರೊಡೆಯುತ್ತಿರುವುದನ್ನು ಸಹಿಸದೆ ಸಿಪಿಐ(ಎಂ) ಬಾಂಬ್ ಸ್ಫೋಟದ ಎಚ್ಚರಿಕೆ ನೀಡಿದೆ ಎಂದು ಸ್ಥಳೀಯರು ಮಾತನಾಡುತ್ತಿದ್ದಾರೆ.
ಮತ್ತೊಂದೆಡೆ ಲಘು ಬಾಂಬ್ ಸ್ಫೋಟಿಸಿ ತಮ್ಮದೇ ಸಿಪಿಐ ಕಾರ್ಯಕರ್ತರು ಗಾಯಗೊಳ್ಳುವಂತೆ ನೋಡಿಕೊಂಡು ನಂತರ ರ್ಯಾಲಿ ನಡೆಸುತ್ತಿರುವ ಬಿಜೆಪಿ ತಲೆಗೆ ಕಟ್ಟುವ ಹುನ್ನಾರವಿದು ಎಂದು ರಾಜಕೀಯ ಮುಖಂಡರು ವಿಶ್ಲೇಷಿಸುತ್ತಿದ್ದಾರೆ.


ಒಟ್ಟಿನಲ್ಲಿ 15ದಿನಗಳ ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕಲು ಬೇಕಾದ್ದ ಎಲ್ಲ ಹಿಂಸಾತ್ಮಕ ತಂತ್ರಗಾರಿಕೆಯನ್ನು ರಾಜ್ಯ ಸರ್ಕಾರ ಮಾಡಿಯೇ ತೀರುತ್ತದೆ ಎಂದು ಬಾಂಬ್ ಸ್ಫೋಟದಿಂದ ಸ್ಪಷ್ಟವಾಗಿದೆ, ಬಿಜೆಪಿಗೆ ಇದೇ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಮತ್ತು ಕೇರಳದ ಜನತೆ ಮಾತ್ರ ಮೂಕಪ್ರೇಕ್ಷಕರಾಗಿ ಎಡ-ಬಲಗಳ ಕದನ ವೀಕ್ಷಿಸುವ ಅನಿವಾರ್ಯತೆಯಲ್ಲಿ ಮುಳುಗಿದ್ದಾರೆ.

  • Share On Facebook
  • Tweet It


- Advertisement -
amitbjpbombcommunistcpicpimjankannurkeralamodindapinarayirakshashahvijayanyatra


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search