• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೂರಿನಲ್ಲಿ ಬಾಂಬ್ ಸದ್ದು, ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕುವ ಪ್ಲಾನ್ !

TNN Correspondent Posted On October 9, 2017
0


0
Shares
  • Share On Facebook
  • Tweet It

ತಿರುವನಂತಪುರ : ಕಮ್ಯೂನಿಸ್ಟರು ಸ್ವಭಾವತಃ ರಾಜಕೀಯವಾಗಿ ಹಿಂಸಾಚಾರಿಗಳು ಎಂದು ದೆಹಲಿಂಯ ಪ್ರತಿಭಟನೆಯಲ್ಲಿ ಭಾನುವಾರ ಬೆಳಗ್ಗೆ ಬಿಜೆಪಿ ರಾಷ್ಟ್ರೀ ಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದೆ ತಡ ತಡರಾತ್ರಿ ಕೇರಳದಲ್ಲಿ ಬಾಂಬ್ ಸಿಡಿದಿದೆ. ಕಣ್ಣೂರು ಜಿಲ್ಲೆಯಲ್ಲಿ ಸಿಡಿದಿರುವ ದೇಸೀ ಬಾಂಬ್‍ಗೆ 5 ಸಿಪಿಎಂ ಕಾರ್ಯಕರ್ತರು ಮತ್ತು 4 ಪೊಲೀಸರು ಗಾಯಗೊಂಡಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ತವರು ಕಣ್ಣೂರಿನಲ್ಲಿಯೇ ಅಧಿಕ ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ನಡೆದಿದೆ ಎಂದು ಷಾ ಆರೋಪಿಸಿದ ಬೆನ್ನಲ್ಲೇ ಹಿಂಸಾಚಾರಕ್ಕೆ ತಾನೇ ತವರು ಎಂದು ಘೋಷಿಸಿದಂತೆ ಕಣ್ಣೂರಿನಲ್ಲಿ ಬಾಂಬ್ ಸದ್ದು ಕೇಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


ವ್ಯವಸ್ಥಿತ ಸಂಚು: ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರ ಕೊಲೆಯ ವಿರುದ್ಧ ಬಿಜೆಪಿ ಜನರಕ್ಷಾ ಯಾತ್ರೆ ಹಮ್ಮಿಕೊಂಡಿದೆ. ಈಗಾಗಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಅನೇಕ ಕೇಂದ್ರ ಸಚಿವರು ಬಂದು ರ್ಯಾಲಿ ನಡೆಸಿದ್ದಾರೆ. ಕಮಲ ಪಾಳಯದ ಪ್ರಭಾವದಿಂದ ಆರ್‍ಎಸ್‍ಎಸ್ ಚಿಗುರೊಡೆಯುತ್ತಿರುವುದನ್ನು ಸಹಿಸದೆ ಸಿಪಿಐ(ಎಂ) ಬಾಂಬ್ ಸ್ಫೋಟದ ಎಚ್ಚರಿಕೆ ನೀಡಿದೆ ಎಂದು ಸ್ಥಳೀಯರು ಮಾತನಾಡುತ್ತಿದ್ದಾರೆ.
ಮತ್ತೊಂದೆಡೆ ಲಘು ಬಾಂಬ್ ಸ್ಫೋಟಿಸಿ ತಮ್ಮದೇ ಸಿಪಿಐ ಕಾರ್ಯಕರ್ತರು ಗಾಯಗೊಳ್ಳುವಂತೆ ನೋಡಿಕೊಂಡು ನಂತರ ರ್ಯಾಲಿ ನಡೆಸುತ್ತಿರುವ ಬಿಜೆಪಿ ತಲೆಗೆ ಕಟ್ಟುವ ಹುನ್ನಾರವಿದು ಎಂದು ರಾಜಕೀಯ ಮುಖಂಡರು ವಿಶ್ಲೇಷಿಸುತ್ತಿದ್ದಾರೆ.


ಒಟ್ಟಿನಲ್ಲಿ 15ದಿನಗಳ ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕಲು ಬೇಕಾದ್ದ ಎಲ್ಲ ಹಿಂಸಾತ್ಮಕ ತಂತ್ರಗಾರಿಕೆಯನ್ನು ರಾಜ್ಯ ಸರ್ಕಾರ ಮಾಡಿಯೇ ತೀರುತ್ತದೆ ಎಂದು ಬಾಂಬ್ ಸ್ಫೋಟದಿಂದ ಸ್ಪಷ್ಟವಾಗಿದೆ, ಬಿಜೆಪಿಗೆ ಇದೇ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಮತ್ತು ಕೇರಳದ ಜನತೆ ಮಾತ್ರ ಮೂಕಪ್ರೇಕ್ಷಕರಾಗಿ ಎಡ-ಬಲಗಳ ಕದನ ವೀಕ್ಷಿಸುವ ಅನಿವಾರ್ಯತೆಯಲ್ಲಿ ಮುಳುಗಿದ್ದಾರೆ.

0
Shares
  • Share On Facebook
  • Tweet It


amitbjpbombcommunistcpicpimjankannurkeralamodindapinarayirakshashahvijayanyatra


Trending Now
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
  • Popular Posts

    • 1
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 2
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 3
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 4
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search