• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಣ್ಣೂರಿನಲ್ಲಿ ಬಾಂಬ್ ಸದ್ದು, ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕುವ ಪ್ಲಾನ್ !

TNN Correspondent Posted On October 9, 2017


  • Share On Facebook
  • Tweet It

ತಿರುವನಂತಪುರ : ಕಮ್ಯೂನಿಸ್ಟರು ಸ್ವಭಾವತಃ ರಾಜಕೀಯವಾಗಿ ಹಿಂಸಾಚಾರಿಗಳು ಎಂದು ದೆಹಲಿಂಯ ಪ್ರತಿಭಟನೆಯಲ್ಲಿ ಭಾನುವಾರ ಬೆಳಗ್ಗೆ ಬಿಜೆಪಿ ರಾಷ್ಟ್ರೀ ಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದೆ ತಡ ತಡರಾತ್ರಿ ಕೇರಳದಲ್ಲಿ ಬಾಂಬ್ ಸಿಡಿದಿದೆ. ಕಣ್ಣೂರು ಜಿಲ್ಲೆಯಲ್ಲಿ ಸಿಡಿದಿರುವ ದೇಸೀ ಬಾಂಬ್‍ಗೆ 5 ಸಿಪಿಎಂ ಕಾರ್ಯಕರ್ತರು ಮತ್ತು 4 ಪೊಲೀಸರು ಗಾಯಗೊಂಡಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ತವರು ಕಣ್ಣೂರಿನಲ್ಲಿಯೇ ಅಧಿಕ ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ನಡೆದಿದೆ ಎಂದು ಷಾ ಆರೋಪಿಸಿದ ಬೆನ್ನಲ್ಲೇ ಹಿಂಸಾಚಾರಕ್ಕೆ ತಾನೇ ತವರು ಎಂದು ಘೋಷಿಸಿದಂತೆ ಕಣ್ಣೂರಿನಲ್ಲಿ ಬಾಂಬ್ ಸದ್ದು ಕೇಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


ವ್ಯವಸ್ಥಿತ ಸಂಚು: ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರ ಕೊಲೆಯ ವಿರುದ್ಧ ಬಿಜೆಪಿ ಜನರಕ್ಷಾ ಯಾತ್ರೆ ಹಮ್ಮಿಕೊಂಡಿದೆ. ಈಗಾಗಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಅನೇಕ ಕೇಂದ್ರ ಸಚಿವರು ಬಂದು ರ್ಯಾಲಿ ನಡೆಸಿದ್ದಾರೆ. ಕಮಲ ಪಾಳಯದ ಪ್ರಭಾವದಿಂದ ಆರ್‍ಎಸ್‍ಎಸ್ ಚಿಗುರೊಡೆಯುತ್ತಿರುವುದನ್ನು ಸಹಿಸದೆ ಸಿಪಿಐ(ಎಂ) ಬಾಂಬ್ ಸ್ಫೋಟದ ಎಚ್ಚರಿಕೆ ನೀಡಿದೆ ಎಂದು ಸ್ಥಳೀಯರು ಮಾತನಾಡುತ್ತಿದ್ದಾರೆ.
ಮತ್ತೊಂದೆಡೆ ಲಘು ಬಾಂಬ್ ಸ್ಫೋಟಿಸಿ ತಮ್ಮದೇ ಸಿಪಿಐ ಕಾರ್ಯಕರ್ತರು ಗಾಯಗೊಳ್ಳುವಂತೆ ನೋಡಿಕೊಂಡು ನಂತರ ರ್ಯಾಲಿ ನಡೆಸುತ್ತಿರುವ ಬಿಜೆಪಿ ತಲೆಗೆ ಕಟ್ಟುವ ಹುನ್ನಾರವಿದು ಎಂದು ರಾಜಕೀಯ ಮುಖಂಡರು ವಿಶ್ಲೇಷಿಸುತ್ತಿದ್ದಾರೆ.


ಒಟ್ಟಿನಲ್ಲಿ 15ದಿನಗಳ ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕಲು ಬೇಕಾದ್ದ ಎಲ್ಲ ಹಿಂಸಾತ್ಮಕ ತಂತ್ರಗಾರಿಕೆಯನ್ನು ರಾಜ್ಯ ಸರ್ಕಾರ ಮಾಡಿಯೇ ತೀರುತ್ತದೆ ಎಂದು ಬಾಂಬ್ ಸ್ಫೋಟದಿಂದ ಸ್ಪಷ್ಟವಾಗಿದೆ, ಬಿಜೆಪಿಗೆ ಇದೇ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಮತ್ತು ಕೇರಳದ ಜನತೆ ಮಾತ್ರ ಮೂಕಪ್ರೇಕ್ಷಕರಾಗಿ ಎಡ-ಬಲಗಳ ಕದನ ವೀಕ್ಷಿಸುವ ಅನಿವಾರ್ಯತೆಯಲ್ಲಿ ಮುಳುಗಿದ್ದಾರೆ.

  • Share On Facebook
  • Tweet It


- Advertisement -
amitbjpbombcommunistcpicpimjankannurkeralamodindapinarayirakshashahvijayanyatra


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Tulunadu News January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search