• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೂರಿನಲ್ಲಿ ಬಾಂಬ್ ಸದ್ದು, ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕುವ ಪ್ಲಾನ್ !

TNN Correspondent Posted On October 9, 2017
0


0
Shares
  • Share On Facebook
  • Tweet It

ತಿರುವನಂತಪುರ : ಕಮ್ಯೂನಿಸ್ಟರು ಸ್ವಭಾವತಃ ರಾಜಕೀಯವಾಗಿ ಹಿಂಸಾಚಾರಿಗಳು ಎಂದು ದೆಹಲಿಂಯ ಪ್ರತಿಭಟನೆಯಲ್ಲಿ ಭಾನುವಾರ ಬೆಳಗ್ಗೆ ಬಿಜೆಪಿ ರಾಷ್ಟ್ರೀ ಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದೆ ತಡ ತಡರಾತ್ರಿ ಕೇರಳದಲ್ಲಿ ಬಾಂಬ್ ಸಿಡಿದಿದೆ. ಕಣ್ಣೂರು ಜಿಲ್ಲೆಯಲ್ಲಿ ಸಿಡಿದಿರುವ ದೇಸೀ ಬಾಂಬ್‍ಗೆ 5 ಸಿಪಿಎಂ ಕಾರ್ಯಕರ್ತರು ಮತ್ತು 4 ಪೊಲೀಸರು ಗಾಯಗೊಂಡಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ತವರು ಕಣ್ಣೂರಿನಲ್ಲಿಯೇ ಅಧಿಕ ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ನಡೆದಿದೆ ಎಂದು ಷಾ ಆರೋಪಿಸಿದ ಬೆನ್ನಲ್ಲೇ ಹಿಂಸಾಚಾರಕ್ಕೆ ತಾನೇ ತವರು ಎಂದು ಘೋಷಿಸಿದಂತೆ ಕಣ್ಣೂರಿನಲ್ಲಿ ಬಾಂಬ್ ಸದ್ದು ಕೇಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


ವ್ಯವಸ್ಥಿತ ಸಂಚು: ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರ ಕೊಲೆಯ ವಿರುದ್ಧ ಬಿಜೆಪಿ ಜನರಕ್ಷಾ ಯಾತ್ರೆ ಹಮ್ಮಿಕೊಂಡಿದೆ. ಈಗಾಗಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಅನೇಕ ಕೇಂದ್ರ ಸಚಿವರು ಬಂದು ರ್ಯಾಲಿ ನಡೆಸಿದ್ದಾರೆ. ಕಮಲ ಪಾಳಯದ ಪ್ರಭಾವದಿಂದ ಆರ್‍ಎಸ್‍ಎಸ್ ಚಿಗುರೊಡೆಯುತ್ತಿರುವುದನ್ನು ಸಹಿಸದೆ ಸಿಪಿಐ(ಎಂ) ಬಾಂಬ್ ಸ್ಫೋಟದ ಎಚ್ಚರಿಕೆ ನೀಡಿದೆ ಎಂದು ಸ್ಥಳೀಯರು ಮಾತನಾಡುತ್ತಿದ್ದಾರೆ.
ಮತ್ತೊಂದೆಡೆ ಲಘು ಬಾಂಬ್ ಸ್ಫೋಟಿಸಿ ತಮ್ಮದೇ ಸಿಪಿಐ ಕಾರ್ಯಕರ್ತರು ಗಾಯಗೊಳ್ಳುವಂತೆ ನೋಡಿಕೊಂಡು ನಂತರ ರ್ಯಾಲಿ ನಡೆಸುತ್ತಿರುವ ಬಿಜೆಪಿ ತಲೆಗೆ ಕಟ್ಟುವ ಹುನ್ನಾರವಿದು ಎಂದು ರಾಜಕೀಯ ಮುಖಂಡರು ವಿಶ್ಲೇಷಿಸುತ್ತಿದ್ದಾರೆ.


ಒಟ್ಟಿನಲ್ಲಿ 15ದಿನಗಳ ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕಲು ಬೇಕಾದ್ದ ಎಲ್ಲ ಹಿಂಸಾತ್ಮಕ ತಂತ್ರಗಾರಿಕೆಯನ್ನು ರಾಜ್ಯ ಸರ್ಕಾರ ಮಾಡಿಯೇ ತೀರುತ್ತದೆ ಎಂದು ಬಾಂಬ್ ಸ್ಫೋಟದಿಂದ ಸ್ಪಷ್ಟವಾಗಿದೆ, ಬಿಜೆಪಿಗೆ ಇದೇ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್ ಮತ್ತು ಕೇರಳದ ಜನತೆ ಮಾತ್ರ ಮೂಕಪ್ರೇಕ್ಷಕರಾಗಿ ಎಡ-ಬಲಗಳ ಕದನ ವೀಕ್ಷಿಸುವ ಅನಿವಾರ್ಯತೆಯಲ್ಲಿ ಮುಳುಗಿದ್ದಾರೆ.

0
Shares
  • Share On Facebook
  • Tweet It


amitbjpbombcommunistcpicpimjankannurkeralamodindapinarayirakshashahvijayanyatra


Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search