• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಷಾ ಪುತ್ರನ ಕಂಪೆನಿ ವಿರುದ್ಧ ಅಪಪ್ರಚಾರ, ವೆಬ್‍ಸೈಟ್ ವಿರುದ್ಧ 100 ಕೋಟಿಗೆ ಮಾನನಷ್ಟ ಮೊಕದ್ದಮೆ

TNN Correspondent Posted On October 9, 2017
0


0
Shares
  • Share On Facebook
  • Tweet It

ಅಹಮದಾಬಾದ್ : ಅಮಿತ್ ಷಾ ಪುತ್ರ ಜಯ್ ಷಾ ಒಡೆತದ ಟೆಂಪಲ್ ಎಂಟರ್‍ಪ್ರೈಸಸ್ ಕಂಪೆನಿ ಕಳೆದ ಮೂರು ವರ್ಷಗಳಲ್ಲಿ 16000 ಪಟ್ಟು ಅಧಿಕ ವಹಿವಾಟು ದಾಖಲಿಸಿದೆ. ಅದೂ ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ರು.6230 ಕೋಟಿ ನಷ್ಟದಲ್ಲಿದ್ದ ಕಂಪೆನಿ ದಿಢೀರ್ 2015-16ನೇ ಸಾಲಿನಲ್ಲಿ ರು.80.5 ಕೋಟಿ ವಹಿವಾಟು ನಡೆಸಿದೆ ಎಂಬ ವಿವರದೊಂದಿಗೆ ಲೇಖನ ಬರೆದಿರುವ ವೆಬ್‍ಸೈಟ್ ಮಾನನಷ್ಟ ಮೊಕದ್ದಮೆ ಭೀತಿ ಎದುರಿಸುತ್ತಿದೆ. ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಹೊರಿಸಲಾಗುತಿದೆ ಎಂದು ಜಯ್ ಷಾ ವೆಬ್ ಸೈಟ್ ಮಾಲೀಕರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲು ತಯಾರಿ ನಡೆಸಿದ್ದಾರೆ. ರಿಜಿಸ್ಟ್ರಾರ್ ಆಫ್ ಕಂಪೆನಿಸ್‍ಗೆ ಸಲ್ಲಿಕೆಯಾಗಿರುವ ದಾಖಲೆಗಳ ಪ್ರಕಾರ ಎಂದು ತನ್ನ ಲೇಖನಕ್ಕೆ ಆಧಾರ ಒದಗಿಸಿರುವ ವೆಬ್‍ಸೈಟ್ ಲೇಖನ ಹಿಡಿದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿತ್ತು.

ಕಾಂಗ್ರೆಸ್ ಮುಖಂಡ ಹಾಗೂ ವಕೀಲ ಕಪಿಲ್ ಸಿಬಲ್ “ಸಿಬಿಐ ಅಥವಾ ಜಾರಿ ನಿರ್ದೇಶನಾಲಯದಿಂದ ಜಯ್ ಕಂಪೆನಿಗಳ ತನಿಖೆಗೆ ಪ್ರಧಾನಿ ಆದೇಶಿಸಲಿ’ ಎಂದು ಸವಾಲು ಎಸೆದಿದ್ದರು.
ಪೀಯೂಷ್ ಗೋಯೆಲ್ ಇಂಧನ ಸಚಿವರಾಗಿದ್ದಾಗ ಜಯ್ ಷಾ ಕಂಪೆನಿಗೆ ಸಾರ್ವಜನಿಕ ಉದ್ದಿಮೆ ಐಆರ್‍ಇಡಿಎ ಮೂಲಕ ರು. 10.35 ಕೋಟಿ ಸಾಲ ಮಂಜೂರು ಮಾಡಿದ್ದರು ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It


bjpcompanycongressgujjujaykapilmodindashahshah gujaratsibal


Trending Now
ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
Tulunadu News August 7, 2025
ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
Tulunadu News August 6, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
  • Popular Posts

    • 1
      ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • 2
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 3
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • 4
      "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • 5
      ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!

  • Privacy Policy
  • Contact
© Tulunadu Infomedia.

Press enter/return to begin your search