• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಷಾ ಪುತ್ರನ ಕಂಪೆನಿ ವಿರುದ್ಧ ಅಪಪ್ರಚಾರ, ವೆಬ್‍ಸೈಟ್ ವಿರುದ್ಧ 100 ಕೋಟಿಗೆ ಮಾನನಷ್ಟ ಮೊಕದ್ದಮೆ

TNN Correspondent Posted On October 9, 2017


  • Share On Facebook
  • Tweet It

ಅಹಮದಾಬಾದ್ : ಅಮಿತ್ ಷಾ ಪುತ್ರ ಜಯ್ ಷಾ ಒಡೆತದ ಟೆಂಪಲ್ ಎಂಟರ್‍ಪ್ರೈಸಸ್ ಕಂಪೆನಿ ಕಳೆದ ಮೂರು ವರ್ಷಗಳಲ್ಲಿ 16000 ಪಟ್ಟು ಅಧಿಕ ವಹಿವಾಟು ದಾಖಲಿಸಿದೆ. ಅದೂ ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ರು.6230 ಕೋಟಿ ನಷ್ಟದಲ್ಲಿದ್ದ ಕಂಪೆನಿ ದಿಢೀರ್ 2015-16ನೇ ಸಾಲಿನಲ್ಲಿ ರು.80.5 ಕೋಟಿ ವಹಿವಾಟು ನಡೆಸಿದೆ ಎಂಬ ವಿವರದೊಂದಿಗೆ ಲೇಖನ ಬರೆದಿರುವ ವೆಬ್‍ಸೈಟ್ ಮಾನನಷ್ಟ ಮೊಕದ್ದಮೆ ಭೀತಿ ಎದುರಿಸುತ್ತಿದೆ. ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಹೊರಿಸಲಾಗುತಿದೆ ಎಂದು ಜಯ್ ಷಾ ವೆಬ್ ಸೈಟ್ ಮಾಲೀಕರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲು ತಯಾರಿ ನಡೆಸಿದ್ದಾರೆ. ರಿಜಿಸ್ಟ್ರಾರ್ ಆಫ್ ಕಂಪೆನಿಸ್‍ಗೆ ಸಲ್ಲಿಕೆಯಾಗಿರುವ ದಾಖಲೆಗಳ ಪ್ರಕಾರ ಎಂದು ತನ್ನ ಲೇಖನಕ್ಕೆ ಆಧಾರ ಒದಗಿಸಿರುವ ವೆಬ್‍ಸೈಟ್ ಲೇಖನ ಹಿಡಿದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿತ್ತು.

ಕಾಂಗ್ರೆಸ್ ಮುಖಂಡ ಹಾಗೂ ವಕೀಲ ಕಪಿಲ್ ಸಿಬಲ್ “ಸಿಬಿಐ ಅಥವಾ ಜಾರಿ ನಿರ್ದೇಶನಾಲಯದಿಂದ ಜಯ್ ಕಂಪೆನಿಗಳ ತನಿಖೆಗೆ ಪ್ರಧಾನಿ ಆದೇಶಿಸಲಿ’ ಎಂದು ಸವಾಲು ಎಸೆದಿದ್ದರು.
ಪೀಯೂಷ್ ಗೋಯೆಲ್ ಇಂಧನ ಸಚಿವರಾಗಿದ್ದಾಗ ಜಯ್ ಷಾ ಕಂಪೆನಿಗೆ ಸಾರ್ವಜನಿಕ ಉದ್ದಿಮೆ ಐಆರ್‍ಇಡಿಎ ಮೂಲಕ ರು. 10.35 ಕೋಟಿ ಸಾಲ ಮಂಜೂರು ಮಾಡಿದ್ದರು ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -
bjpcompanycongressgujjujaykapilmodindashahshah gujaratsibal


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search