• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಷಾ ಪುತ್ರನ ಕಂಪೆನಿ ವಿರುದ್ಧ ಅಪಪ್ರಚಾರ, ವೆಬ್‍ಸೈಟ್ ವಿರುದ್ಧ 100 ಕೋಟಿಗೆ ಮಾನನಷ್ಟ ಮೊಕದ್ದಮೆ

TNN Correspondent Posted On October 9, 2017
0


0
Shares
  • Share On Facebook
  • Tweet It

ಅಹಮದಾಬಾದ್ : ಅಮಿತ್ ಷಾ ಪುತ್ರ ಜಯ್ ಷಾ ಒಡೆತದ ಟೆಂಪಲ್ ಎಂಟರ್‍ಪ್ರೈಸಸ್ ಕಂಪೆನಿ ಕಳೆದ ಮೂರು ವರ್ಷಗಳಲ್ಲಿ 16000 ಪಟ್ಟು ಅಧಿಕ ವಹಿವಾಟು ದಾಖಲಿಸಿದೆ. ಅದೂ ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ರು.6230 ಕೋಟಿ ನಷ್ಟದಲ್ಲಿದ್ದ ಕಂಪೆನಿ ದಿಢೀರ್ 2015-16ನೇ ಸಾಲಿನಲ್ಲಿ ರು.80.5 ಕೋಟಿ ವಹಿವಾಟು ನಡೆಸಿದೆ ಎಂಬ ವಿವರದೊಂದಿಗೆ ಲೇಖನ ಬರೆದಿರುವ ವೆಬ್‍ಸೈಟ್ ಮಾನನಷ್ಟ ಮೊಕದ್ದಮೆ ಭೀತಿ ಎದುರಿಸುತ್ತಿದೆ. ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಹೊರಿಸಲಾಗುತಿದೆ ಎಂದು ಜಯ್ ಷಾ ವೆಬ್ ಸೈಟ್ ಮಾಲೀಕರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲು ತಯಾರಿ ನಡೆಸಿದ್ದಾರೆ. ರಿಜಿಸ್ಟ್ರಾರ್ ಆಫ್ ಕಂಪೆನಿಸ್‍ಗೆ ಸಲ್ಲಿಕೆಯಾಗಿರುವ ದಾಖಲೆಗಳ ಪ್ರಕಾರ ಎಂದು ತನ್ನ ಲೇಖನಕ್ಕೆ ಆಧಾರ ಒದಗಿಸಿರುವ ವೆಬ್‍ಸೈಟ್ ಲೇಖನ ಹಿಡಿದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿತ್ತು.

ಕಾಂಗ್ರೆಸ್ ಮುಖಂಡ ಹಾಗೂ ವಕೀಲ ಕಪಿಲ್ ಸಿಬಲ್ “ಸಿಬಿಐ ಅಥವಾ ಜಾರಿ ನಿರ್ದೇಶನಾಲಯದಿಂದ ಜಯ್ ಕಂಪೆನಿಗಳ ತನಿಖೆಗೆ ಪ್ರಧಾನಿ ಆದೇಶಿಸಲಿ’ ಎಂದು ಸವಾಲು ಎಸೆದಿದ್ದರು.
ಪೀಯೂಷ್ ಗೋಯೆಲ್ ಇಂಧನ ಸಚಿವರಾಗಿದ್ದಾಗ ಜಯ್ ಷಾ ಕಂಪೆನಿಗೆ ಸಾರ್ವಜನಿಕ ಉದ್ದಿಮೆ ಐಆರ್‍ಇಡಿಎ ಮೂಲಕ ರು. 10.35 ಕೋಟಿ ಸಾಲ ಮಂಜೂರು ಮಾಡಿದ್ದರು ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It


bjpcompanycongressgujjujaykapilmodindashahshah gujaratsibal


Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search