• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ದೇಶಸೇವೆಗೆ ಹುಟ್ಟೂರಿನ ಜನರ ಪ್ರೀತಿಯೇ ಕಾರಣ: ಮೋದಿ

TNN Correspondent Posted On October 9, 2017
0


0
Shares
  • Share On Facebook
  • Tweet It

ಗಾಂಧಿನಗರ: ನಾನು ದೇಶಕ್ಕಾಗಿ ದುಡಿಯಲು ಹುಟ್ಟೂರಿನ ಜನರ ಸಹಕಾರ ಹಾಗೂ ಇಲ್ಲಿನ ಮಣ್ಣೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಹುಟ್ಟೂರಾದ ಮೆಹ್ಸಾನ ಜಿಲ್ಲೆಯ ವಡನಗರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಇದೇ ಮಣ್ಣಿನಲ್ಲಿ ಹುಟ್ಟಿ ಬೆಳೆದಿದ್ದೇನೆ. ಇದೇ ಮಣ್ಣು ನನ್ನಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸಿದೆ. ಅಲ್ಲದೆ ಹೆಚ್ಚು ಸ್ಫೂರ್ತಿಯಿಂದ ಕೆಲಸ ಮಾಡಲು ವಡನಗರದ ಜನರ ಪ್ರೀತಿ ಸಹಕಾರವೇ ಚೈತನ್ಯ ಮೂಡಿಸಿದೆ ಎಂದರು.

ಇನ್ನೇನು ಗುಜರಾತ್ ನಲ್ಲಿ ವಿಧಾನಸಭೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಮೋದಿ ಅವರ ಗುಜರಾತ್ ಭೇಟಿ ಗಮನ ಸೆಳೆದಿದೆ. ಮೋದಿ ವಡನಗರದಲ್ಲಿ ರೋಡ್ ಶೋ ನಡೆಸಿದರು. ಅವರನ್ನು ನೋಡಲು ರಸ್ತೆಯುದ್ದಕ್ಕೂ ಜನ ನಿಂತಿದ್ದರು. ಮೋದಿ ಮೋದಿ ಎಂಬ ಝೇಂಕಾರ ಮೊಳಗುತ್ತಿತ್ತು. ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲು ಇಡೀ ನಗರವನ್ನು ಸಿಂಗರಿಸಲಾಗಿತ್ತು.

ಆದಾಗ್ಯೂ ಮೋದಿ ಎರಡು ದಿನದ ಗುಜರಾತ್ ಭೇಟಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search