• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರೋಹಿಂಗ್ಯಾ ಮುಸ್ಲಿಮರು ಎಂಥವರು ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?

TNN Correspondent Posted On October 9, 2017


  • Share On Facebook
  • Tweet It

ಮ್ಯಾನ್ಮಾರ್ ನಲ್ಲಿ ರೋಹಿಂಗ್ಯಾ ಮುಸ್ಲಿಮರು ಮಾಡುತ್ತಿರುವ ಹಿಂದೂಗಳ ಹತ್ಯೆ ಕುರಿತ ಕರಾಳ ಮುಖ ಪ್ರದರ್ಶನವಾದ ಬೆನ್ನಲ್ಲೇ ಭಾರತದ ಖಾಸಗಿ ಸುದ್ದಿಸಂಸ್ಥೆಯೊಂದು ಕಾರ್ಯಾಚರಣೆ ನಡೆಸಿದ್ದು, ಮ್ಯಾನ್ಮಾರಿನಲ್ಲಿ 22 ಹಿಂದೂಗಳನ್ನು ಕೊಂದ ಆರೋಪದಲ್ಲಿ ಬಾಂಗ್ಲಾದೇಶದಲ್ಲಿ 22 ರೋಹಿಂಗ್ಯಾ ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಬಾಂಗ್ಲಾದೇಶದ ಪಡೆಯೊಂದು ಇವರನ್ನು ಬಂಧಿಸಿದ್ದು, 22 ರೋಹಿಂಗ್ಯಾಗಳು ಸಹ ಪಾಕಿಸ್ತಾನದಲ್ಲಿ ಹತ್ಯೆ ಕುರಿತು ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ.

ಇದರ ಮುಖಂಡನೊಬ್ಬ ಪಾಕಿಸ್ತಾನದಲ್ಲೇ ಜನಿಸಿದ್ದು, ರೋಹಿಂಗ್ಯಾ ನಿರಾಶ್ರಿತರ ಜತೆಗೂಡಿ ಹಿಂದೂಗಳ ಹತ್ಯೆಯಲ್ಲಿ ತೊಡಗಿದ್ದಾನೆ ಎಂದು ತಿಳಿದುಬಂದಿದ್ದು, ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಗೆ ಮುಂದಾಗಿದ್ದರು ಎಂದು ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.

ಹೀಗೆ ರೋಹಿಂಗ್ಯಾ ಮುಸ್ಲಿಮರು ಉಗ್ರರ ನಂಟು ಹೊಂದಿದ್ದರೂ, ಹಿಂದೂಗಳ ಮಾರಣಹೋಮ ಮಾಡುತ್ತಿದ್ದರೂ, ದೇಶಕ್ಕೇ ತಲೆನೋವಾಗಿದ್ದರೂ ರಾಹುಲ್ ಗಾಂಧಿ, ಸೀತಾರಾಮ್ ಯೆಚೂರಿ, ಅಸಾದುದ್ದೀನ್ ಓವೈಸಿಯಂಥವರನ್ನು ಮಾತ್ರ ರೋಹಿಂಗ್ಯಾಗಳನ್ನು ಸಹೋದರರಂತೆ ಕಾಣಬೇಕು ಎಂದು ಮಾನವತವಾದ ಮಂಡಿಸುವುದು ದುರಂತವೇ ಸರಿ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search