• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತುಳು ಚಿತ್ರರಂಗಕ್ಕೆ ಕೋಸ್ಟಲ್ ವುಡ್ ಹೆಸರು ಬಂದದ್ದು ಹೇಗೆ?

TNN Correspondent Posted On June 14, 2017
0


0
Shares
  • Share On Facebook
  • Tweet It

ಈಗ ನಮ್ಮ ಕುಡ್ಲದಲ್ಲಿ .ದಿನಕೊಂದರಂತೆ ಹುಟ್ಟಿಕೊಳ್ಳುವ ತುಳು ಸಿನೆಮಾಗಳ ಸುದ್ದಿ ಆಗಾಗ ಕೋಸ್ಟಲ್ವುಡ್ಎಂಬ ಪದದೊಂದಿಗೆ ಪ್ರಕಟಗೊಳ್ಳುತ್ತಿದೆ.ಈ ಕೋಸ್ಟಲ್ ವುಡ್ ಪದ ಬzಕೆ ಶುರು ಮಾಡಿದ್ದು ಯಾರು ಎನ್ನುವುದರ ಬಗ್ಗೆ ಕುತೂ ಹ ಲವಿದೆಯೇ? ಹಾಲಿವುಡ್,ಸೆಂಡಲ್ ವುಡ್  ನಂತೆನಮ್ಮ ತುಳು ಚಿತ್ರರಂಗಕ್ಕೂ ನಾಮಕರಣ ಮಾಡಿದ್ದು ಸ್ಟೀವನ್ ರೇಗೊ ದಾರಂದಕುಕ್ಕ.ಇವರು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯಲ್ಲಿ ಉಪ ಸಂಪಾದಕರಾಗಿ ,ವರದಿಗಾರರಾಗಿ ಎಲ್ಲರಿಗೂ ಚಿರಪರಿಚಿತರು. ಮೂಲತ: ಪುತ್ತೂರು ತಾಲೂಕಿನ ದಾರ೦ದಕುಕ್ಕು ನಿವಾಸಿ ಹಿಲ್ಡಾ ರೇಗೊ ಮತ್ತುಇಗ್ನೇಶಿಯಸ್ ರೇಗೋ ಇವರ ಪುತ್ರ .ಕನ್ನಡ ಸಿನಿಮಾ ಚಿತ್ರರಂಗಕ್ಕೆ ಈಗಾಗಲೇ  sandalwood ಎಂಬ ಹೆಸರು ಜಗದೆಲ್ಲೆಡೆ ಹಬ್ಬಿದೆ.ಆದರೆ ಸುಮಾರು 40 ಸಿನಿಮಾ ದಾಟಿದರೂ ಕರಾವಳಿ ತೀರದ ಸಿನಿಮಕ್ಕೊಂದು ನಾಮಕರಣ ಬೇಕು ಎನ್ನುವಾಗ ಇವರಿಗೆ ಹೊಳೆದದ್ದೆ “ಕೊಸ್ಟಲ್ ವುಡ್” ಎಂಬ ಶಬ್ದ .ಈಗ coastalwood ಪದ ದೇಶದೆಲ್ಲೆಡೆ ಹರಡಿದ್ದು ಎಲ್ಲ ಮಾಧ್ಯಮಗಳು ಈಗ ಕೊಸ್ಟಲ್ ವುಡ್ ಎಂದೇ ಇಡೀ ತುಳು ಚಿತ್ರಂಗವನ್ನು ಕರೆಯುತ್ತಿದೆ .ಕರಾವಳಿ ಸಿನಿಮಾ ಸುದ್ದಿಗಳಿಗೆ ಮಸಾಲೆ ಅರೆದು ಓದುಗನನ್ನು ಕುತೂಹಲ ಮೂಡಿಸುವಂತೆ ಮಾಡುವ ಕಲೆ ರೇಗೊರವರದು .ಇತ್ತೇಚೆಗೆ ಕುಡ್ಲ ಗಾಸಿಪ್ ನ್ನುಪ್ರಕಟಿಸಿ ಪ್ರತಿ ವಾರ ಕಾಯುವಂತೆ ಮಾಡುತ್ತಿರುವುದು ನಿಮಗೆಲ್/>ಲರಿಗೂ ತಿಳಿದ ಸಂಗತಿ. ಕನ್ನಡ ಪತ್ರಿಕೆಯಲ್ಲಿ ಅದುಕೂಡ ರಾಜ್ಯವ್ಯಾಪ್ತಿಯ ಅವೃತ್ತಿಯಲ್ಲಿಮಂಗಳೂರಿನ ಸಿನಿಮಾ ಸುದ್ದಿಗಳ ಬಗ್ಗೆ ವಿಶೇಷವಾಗಿ ‘ಕುಡ್ಲ’ ಎನ್ನುವ ತುಳು ಶಬ್ದವನ್ನು ಪ್ರಯೋಗಮಾಡಿದವರಲ್ಲಿ ಇವರು ಮೊದಲಿಗರು.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search